ಮೈಸೂರು: ಹಿಮಾಚಲ ಪ್ರದೇಶದಲ್ಲಿರುವ ಧರ್ಮಶಾಲಾದಲ್ಲಿ ಟಿಬೇಟ್ ನ ಧರ್ಮಗುರು ದಲೈ ಲಾಮಾ ಅವರನ್ನು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಗುರುವಾರ ಭೇಟಿಯಾಗಿ ಮಾತುಕತೆ ನಡೆಸಿದರು.
ಇದೇ ವೇಳೆ ಮಾತನಾಡಿದ ದಲೈ ಲಾಮಾ ಅವರು, ಮೈಸೂರು ವಿವಿಯಲ್ಲಿ ಬುದ್ಧಿಸಂಗೆ ಸಂಬಂಧಪಟ್ಟಂತೆ ಕೋರ್ಸ್ ಗಳು ಶುರುವಾಗಿರುವುದು ಸಂತೋಷದ ವಿಷಯ. ಇದೇ ರೀತಿ ಹಲವು ವಿವಿಗಳಲ್ಲಿ ಬುದ್ಧ ತತ್ವ ಸಾರುವ ಕೋರ್ಸ್ ಗಳು ಆರಂಭವಾಗಬೇಕು. ಜಗತ್ತು ಶಾಂತಿಯಿಂದ ಇರಲು ಬುದ್ಧನ ತತ್ವ ಎಲ್ಲೆಡೆ ಹರಡಬೇಕು ಎಂದರು. ಬುದ್ಧಿಸಂ ಒಂದು ಪಾರಂಪರಿಕ ಚಿಂತನೆ. ಅದಕ್ಕೆ ಆಧುನಿಕ ವಿಷಯಗಳು ಸೇರ್ಪಡೆಯಾದರೆ ಉತ್ತಮ ಶಿಕ್ಷಣವನ್ನು ಮಕ್ಕಳಿಗೆ ನೀಡಿದಂತಾಗುತ್ತದೆ. ಜನರಿಗೂ ಇದು ಇಷ್ಟವಾಗುತ್ತದೆ. ಪಾಶ್ಚಿಮಾತ್ಯ ದೇಶಗಳೂ ಕೂಡ ನಮ್ಮ ಸಂಸ್ಕೃತಿಯನ್ನು ಅನುಸರಿಸುತ್ತಿವೆ. ನಾವೆಲ್ಲರೂ ಸಹೋದರತ್ವದ ಭಾವನೆಯಿಂದ ಇರಬೇಕು ಎಂದು ಕಿವಿಮಾತು ಹೇಳಿದರು.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…