ಮೈಸೂರು: ಹಿಮಾಚಲ ಪ್ರದೇಶದಲ್ಲಿರುವ ಧರ್ಮಶಾಲಾದಲ್ಲಿ ಟಿಬೇಟ್ ನ ಧರ್ಮಗುರು ದಲೈ ಲಾಮಾ ಅವರನ್ನು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಗುರುವಾರ ಭೇಟಿಯಾಗಿ ಮಾತುಕತೆ ನಡೆಸಿದರು.
ಇದೇ ವೇಳೆ ಮಾತನಾಡಿದ ದಲೈ ಲಾಮಾ ಅವರು, ಮೈಸೂರು ವಿವಿಯಲ್ಲಿ ಬುದ್ಧಿಸಂಗೆ ಸಂಬಂಧಪಟ್ಟಂತೆ ಕೋರ್ಸ್ ಗಳು ಶುರುವಾಗಿರುವುದು ಸಂತೋಷದ ವಿಷಯ. ಇದೇ ರೀತಿ ಹಲವು ವಿವಿಗಳಲ್ಲಿ ಬುದ್ಧ ತತ್ವ ಸಾರುವ ಕೋರ್ಸ್ ಗಳು ಆರಂಭವಾಗಬೇಕು. ಜಗತ್ತು ಶಾಂತಿಯಿಂದ ಇರಲು ಬುದ್ಧನ ತತ್ವ ಎಲ್ಲೆಡೆ ಹರಡಬೇಕು ಎಂದರು. ಬುದ್ಧಿಸಂ ಒಂದು ಪಾರಂಪರಿಕ ಚಿಂತನೆ. ಅದಕ್ಕೆ ಆಧುನಿಕ ವಿಷಯಗಳು ಸೇರ್ಪಡೆಯಾದರೆ ಉತ್ತಮ ಶಿಕ್ಷಣವನ್ನು ಮಕ್ಕಳಿಗೆ ನೀಡಿದಂತಾಗುತ್ತದೆ. ಜನರಿಗೂ ಇದು ಇಷ್ಟವಾಗುತ್ತದೆ. ಪಾಶ್ಚಿಮಾತ್ಯ ದೇಶಗಳೂ ಕೂಡ ನಮ್ಮ ಸಂಸ್ಕೃತಿಯನ್ನು ಅನುಸರಿಸುತ್ತಿವೆ. ನಾವೆಲ್ಲರೂ ಸಹೋದರತ್ವದ ಭಾವನೆಯಿಂದ ಇರಬೇಕು ಎಂದು ಕಿವಿಮಾತು ಹೇಳಿದರು.
ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…
ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…
ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ.…
ಭೇರ್ಯ ಮಹೇಶ್ ಬಿರುಬಿಸಿಲಿಗೆ ನದಿಯಲ್ಲಿ ಕಡಿಮೆಯಾದ ನೀರಿನ ಹರಿವು; ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಆತಂಕ ಕೆ.ಆರ್.ನಗರ: ಬಿರುಬಿಸಿಲಿನ ಝಳಕ್ಕೆ ಭತ್ತದ…
ಎಂ.ಆರ್.ಚಕ್ರಪಾಣಿ ಜಾತ್ರೆಯಲ್ಲಿ ಹಳ್ಳಿಕಾರ್ ಎತ್ತುಗಳು, ಟಗರುಗಳ ಆಕರ್ಷಣೆ; ಸ್ಥಳವಕಾಶದ ಕೊರತೆಗೆ ರೈತರು ಬೇಸರ ಮದ್ದೂರು: ಪಟ್ಟಣದ ಸರ್ಕಾರಿ ಕ್ರೀಡಾಂಗಣದಲ್ಲಿ ಶನಿವಾರ…