ಮೈಸೂರು: ಹಿಮಾಚಲ ಪ್ರದೇಶದಲ್ಲಿರುವ ಧರ್ಮಶಾಲಾದಲ್ಲಿ ಟಿಬೇಟ್ ನ ಧರ್ಮಗುರು ದಲೈ ಲಾಮಾ ಅವರನ್ನು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಗುರುವಾರ ಭೇಟಿಯಾಗಿ ಮಾತುಕತೆ ನಡೆಸಿದರು.
ಇದೇ ವೇಳೆ ಮಾತನಾಡಿದ ದಲೈ ಲಾಮಾ ಅವರು, ಮೈಸೂರು ವಿವಿಯಲ್ಲಿ ಬುದ್ಧಿಸಂಗೆ ಸಂಬಂಧಪಟ್ಟಂತೆ ಕೋರ್ಸ್ ಗಳು ಶುರುವಾಗಿರುವುದು ಸಂತೋಷದ ವಿಷಯ. ಇದೇ ರೀತಿ ಹಲವು ವಿವಿಗಳಲ್ಲಿ ಬುದ್ಧ ತತ್ವ ಸಾರುವ ಕೋರ್ಸ್ ಗಳು ಆರಂಭವಾಗಬೇಕು. ಜಗತ್ತು ಶಾಂತಿಯಿಂದ ಇರಲು ಬುದ್ಧನ ತತ್ವ ಎಲ್ಲೆಡೆ ಹರಡಬೇಕು ಎಂದರು. ಬುದ್ಧಿಸಂ ಒಂದು ಪಾರಂಪರಿಕ ಚಿಂತನೆ. ಅದಕ್ಕೆ ಆಧುನಿಕ ವಿಷಯಗಳು ಸೇರ್ಪಡೆಯಾದರೆ ಉತ್ತಮ ಶಿಕ್ಷಣವನ್ನು ಮಕ್ಕಳಿಗೆ ನೀಡಿದಂತಾಗುತ್ತದೆ. ಜನರಿಗೂ ಇದು ಇಷ್ಟವಾಗುತ್ತದೆ. ಪಾಶ್ಚಿಮಾತ್ಯ ದೇಶಗಳೂ ಕೂಡ ನಮ್ಮ ಸಂಸ್ಕೃತಿಯನ್ನು ಅನುಸರಿಸುತ್ತಿವೆ. ನಾವೆಲ್ಲರೂ ಸಹೋದರತ್ವದ ಭಾವನೆಯಿಂದ ಇರಬೇಕು ಎಂದು ಕಿವಿಮಾತು ಹೇಳಿದರು.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…