Protecting the interests of farmers in the district is the responsibility
ಮೈಸೂರು : ಜಿಲ್ಲೆಯ ಎಲ್ಲ ತಾಲ್ಲೂಕಿನ ರೈತರ ಬವಣೆಗಳನ್ನು ಆಲಿಸಿ, ಅವರ ಸಂಕಷ್ಟಗಳಿಗೆ ಸ್ಪಂದಿಸಿ ರೈತರ ಕುಟುಂಬಗಳಿಗೆ ಅಗತ್ಯ ನೆರವು ನೀಡಿ ಅವರ ಜೀವನ ಮಟ್ಟ ಉತ್ತಮಗೊಳಿಸಲು ಸರ್ಕಾರದ ಎಲ್ಲ ಅಗತ್ಯ ಯೋಜನೆಗಳನ್ನು ತಳ ಮಟ್ಟದವರೆಗೂ ತಲುಪಿಸಲು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಜಿಲ್ಲಾಮಟ್ಟದ ರೈತರ ಆತ್ಮಹತ್ಯೆ ಹಾಗು ಬಣವೆ ನಷ್ಟ , ಆಕಸ್ಮಿಕ ಮರಣ ಮುಂತಾದ ಪ್ರಕರಣಗಳಲ್ಲಿ ಸರ್ಕಾರದಿಂದ ನೀಡುತ್ತಿರುವ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುತ್ತಿರುವ ಬಗ್ಗೆ ಪರಿಶೀಲಿಸುವ ಮೇಲ್ವಿಚಾರಣೆ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅಗತ್ಯ ಸೂಚನೆಗಳನ್ನು ನೀಡಿದರು.
ಜಿಲ್ಲೆಯ ರೈತರಿಗೆ ಯಾವುದೇ ಕಾರಣಕ್ಕೂ ಸೇವೆ ನೀಡುವಲ್ಲಿ ವಿಳಂಬ ಮಾಡಬಾರದೆಂದು ಜಿಲ್ಲಾಡಳಿತದ ವತಿಯಿಂದ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕಿನ ಕೃಷಿ ಉಪನಿರ್ದೇಶಕರಾದ ಧನಂಜಯ, ರಾಜು, ಸಹಾಯಕ ನಿರ್ದೇಶಕಿ ದಾಕ್ಷಾಯಿಣಿ, ಹಾಗೂ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…