Protecting the interests of farmers in the district is the responsibility
ಮೈಸೂರು : ಜಿಲ್ಲೆಯ ಎಲ್ಲ ತಾಲ್ಲೂಕಿನ ರೈತರ ಬವಣೆಗಳನ್ನು ಆಲಿಸಿ, ಅವರ ಸಂಕಷ್ಟಗಳಿಗೆ ಸ್ಪಂದಿಸಿ ರೈತರ ಕುಟುಂಬಗಳಿಗೆ ಅಗತ್ಯ ನೆರವು ನೀಡಿ ಅವರ ಜೀವನ ಮಟ್ಟ ಉತ್ತಮಗೊಳಿಸಲು ಸರ್ಕಾರದ ಎಲ್ಲ ಅಗತ್ಯ ಯೋಜನೆಗಳನ್ನು ತಳ ಮಟ್ಟದವರೆಗೂ ತಲುಪಿಸಲು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಜಿಲ್ಲಾಮಟ್ಟದ ರೈತರ ಆತ್ಮಹತ್ಯೆ ಹಾಗು ಬಣವೆ ನಷ್ಟ , ಆಕಸ್ಮಿಕ ಮರಣ ಮುಂತಾದ ಪ್ರಕರಣಗಳಲ್ಲಿ ಸರ್ಕಾರದಿಂದ ನೀಡುತ್ತಿರುವ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುತ್ತಿರುವ ಬಗ್ಗೆ ಪರಿಶೀಲಿಸುವ ಮೇಲ್ವಿಚಾರಣೆ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅಗತ್ಯ ಸೂಚನೆಗಳನ್ನು ನೀಡಿದರು.
ಜಿಲ್ಲೆಯ ರೈತರಿಗೆ ಯಾವುದೇ ಕಾರಣಕ್ಕೂ ಸೇವೆ ನೀಡುವಲ್ಲಿ ವಿಳಂಬ ಮಾಡಬಾರದೆಂದು ಜಿಲ್ಲಾಡಳಿತದ ವತಿಯಿಂದ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕಿನ ಕೃಷಿ ಉಪನಿರ್ದೇಶಕರಾದ ಧನಂಜಯ, ರಾಜು, ಸಹಾಯಕ ನಿರ್ದೇಶಕಿ ದಾಕ್ಷಾಯಿಣಿ, ಹಾಗೂ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…