ಮೈಸೂರು : ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ಮುನ್ನ ಅರಣ್ಯ ಭೂಮಿಯಲ್ಲಿ ಮೂರು ಎಕರಿಗಿಂತ ಕಡಿಮೆ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಭರವಸೆ ನೀಡಿದ್ದರು.
ಮೈಸೂರಿನ ಜಲ ದರ್ಶಿನಿ ಅತಿಥಿಗೃಹದಲ್ಲಿ ತಮ್ಮನ್ನು ಭೇಟಿ ಮಾಡಿದ್ದ ಅಖಂಡ ಕರ್ನಾಟಕ ರೈತ ಒಕ್ಕೂಟದ ಸದಸ್ಯರಿಂದ ಮನವಿ ಸ್ವೀಕರಿಸಿ ಮಾತಾಡಿದ ಅವರು, ಕೆಲವರು ಸ್ವಾರ್ಥಕ್ಕಾಗಿ ಹತ್ತಾರು ಎಕರೆ ಅರಣ್ಯ ಒತ್ತುವರಿ ಮಾಡಿದ್ದು ಅಂತಹವರ ವಿರುದ್ಧ ಕ್ರಮ ವಹಿಸಲಾಗುವುದು ಎಂದರು.
ಪ್ರಕೃತಿ ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ.ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ರಕ್ಷಣೆ ಸರ್ಕಾರದ ಹೊಣೆಯಾಗಿದೆ. ಅರಣ್ಯ ಭೂಮಿ ಕ್ಷೀಣಿಸಿದರೆ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚುತ್ತದೆ ಹೀಗಾಗಿ ಅರಣ್ಯ ಸಂರಕ್ಷಣೆ ನಿಮ್ಮ ಕರ್ತವ್ಯವೂ ಆಗಿದೆ ಎಂದರು.
ಶಾಸಕರಾದ ದರ್ಶನ್ ಧ್ರುವನಾರಾಯಣ್ ಉಪಸ್ಥಿತರಿದ್ದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…