Provide better service to tourists ADC Shivaraju
ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಅತಿಥಿಗಳ ಹಾಗೂ ಗಣ್ಯರ ಉತ್ತಮ ವಾಸ್ತವ್ಯಕ್ಕಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮೈಸೂರಿನ ಎಲ್ಲಾ ಪ್ರಮುಖ ಹೋಟೆಲ್ ಮಾಲೀಕರ, ವ್ಯವಸ್ಥಾಪಕರ ಸಭೆ ನಡೆಸಿದ ಅಪರ ಜಿಲ್ಲಾಧಿಕಾರಿ ಹಾಗೂ ದಸರಾ ಸ್ಥಳಾವಕಾಶ ಉಪಸಮಿತಿಯ ಉಪವಿಶೇಷಾಧಿಕಾರಿಯೂ ಆದ ಡಾ.ಪಿ.ಶಿವರಾಜು ಅವರು, ಈ ಬಾರಿ ದಸರಾದಲ್ಲಿ ಕಳೆದ ಬಾರಿಗಿಂತ ಉತ್ತಮ ಸೇವೆ ನೀಡಿ ಪ್ರವಾಸಿಗರನ್ನು ನಮ್ಮ ಅತಿಥಿಗಳೆಂದು ತಿಳಿದು ಗೌರವಿಸಿ ಮೈಸೂರಿನ ಹಿರಿಮೆಯನ್ನು ಹೆಚ್ಚಿಸಬೇಕೆಂದರು.
ಈ ಬಾರಿ ದಸರಾದಲ್ಲಿ ಕಳೆದ ಬಾರಿಗಿಂತ ಉತ್ತಮ ಸೇವೆ ನೀಡಿ ಪ್ರವಾಸಿಗರನ್ನು ನಮ್ಮ ಅತಿಥಿಗಳೆಂದು ತಿಳಿದು ಗೌರವಿಸಿ ಮೈಸೂರಿನ ಹಿರಿಮೆಯನ್ನು ಹೆಚ್ಚಿಸಬೇಕೆಂದು ಹೋಟೆಲ್ ಮಾಲೀಕರು ಹಾಗೂ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಹಾಜರಿದ್ದ ಸಂಬಂಧಿಸಿದ ಎಲ್ಲರೂ ಮೈಸೂರಿನ ಪರಂಪರೆಯನ್ನು ಹೆಚ್ಚಿಸುವ ರೀತಿಯಲ್ಲಿ ಉತ್ತಮ ಸೇವೆ ನೀಡುವುದಾಗಿ ತಿಳಿಸಿದರು.
ಉಪವಿಭಾಗಾಧಿಕಾರಿ ಆಶಪ್ಪ, ತಹಸಿಲ್ದಾರ್ ಮಹೇಶ್ಕುಮಾರ್ ಹಾಗೂ ಮೈಸೂರಿನ ಪ್ರಮುಖ ಹೋಟೆಲ್ಗಳ ಮಾಲೀಕರು, ವ್ಯವಸ್ಥಾಪಕರು ಹಾಜರಿದ್ದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…