ಮೈಸೂರು

ಕಿರಿಯ ಪವರ್‌ಮ್ಯಾನ್‌ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಮೈಸೂರು : ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌)ದ ಕಿರಿಯ ಪವರ್‌ ಮ್ಯಾನ್‌(ಎನ್‌ಕೆಕೆ) ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಚಾವಿಸನಿನಿ ಅಂತರ್ಜಾಲ(ವೆಬ್‌ಸೈಟ್‌) ದಲ್ಲಿ ಪ್ರಕಟಿಸಲಾಗಿದೆ.

ಇದನ್ನು ಓದಿ: ಹುದ್ದೆಗಳಿಗೆ ಅರಣ್ಯ ಶಾಸ್ತ್ರ ಪದವೀಧರರನ್ನೇ ಪರಿಗಣಿಸಿ

14-10-2024ರ ಉದ್ಯೋಗ ಪ್ರಕಟಣೆಗೆ ಅನುಗುಣವಾಗಿ ಎಸ್.ಎಸ್.ಎಲ್.ಸಿ(10ನೇ ತರಗತಿ)ಯಲ್ಲಿ ಗಳಿಸಿರುವ ಅಂಕಗಳ ಜೇಷ್ಠತೆ ಆಧಾರದ ಮೇರೆಗೆ ಸಹನ ಶಕ್ತಿ ಪರೀಕ್ಷೆಯಲ್ಲಿ ಅರ್ಹತೆ ಹೊಂದಿ, ಕಿರಿಯ ಪವರ್‌ಮ್ಯಾನ್(ಎನ್.ಕೆ.ಕೆ) ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಗಳನ್ನು ಕಟ್ ಆಫ್‌(CUT-OFF) ಅಂಕಗಳೊಂದಿಗೆ ಚಾವಿಸನಿನಿ ವೆಬ್‌ಸೈಟ್‌ https://cescmysore.karnataka.gov.in/ ನಲ್ಲಿ ಪ್ರಕಟಿಸಲಾಗಿದೆ ಎಂದು ಚಾವಿಸನಿನಿ ಆಡಳಿತ ಮತ್ತು ಮಾನವ ಸಂಪನ್ಮೂಲ ವಿಭಾಗದ ಪ್ರಧಾನ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

31 mins ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

6 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

6 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

7 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

7 hours ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

12 hours ago