ಮೈಸೂರು :ಪ್ರತಿ ಕ್ಷಣವೂ ಪುನೀತ್ ರಾಜ್ಕುಮಾರ್ ಅವರನ್ನು ಅಭಿಮಾನಿಗಳು ನೆನಪು ಮಾಡಿಕೊಳ್ಳುತ್ತಾರೆ. ಜಂಬೂ ಸವಾರಿ ಸಮಯದಲ್ಲೂ ಅದು ಸಾಬೀತಾಗಿದೆ.
ಅದ್ದೂರಿಯಾಗಿ ದಸರಾ ಹಬ್ಬವನ್ನು ಆಚರಿಸಲಾಗುತ್ತಿದೆ. ಮೈಸೂರಿನಲ್ಲಿ ಜಂಬೂ ಸವಾರಿಯ ಸಡಗರ ಕಳೆಗಟ್ಟಿದೆ. ದೊಡ್ಡ ಸಂಖ್ಯೆಯಲ್ಲಿ ಜನರು ಈ ಸಂಭ್ರಮಕ್ಕೆ ಸಾಕ್ಷಿ ಆಗಿದ್ದಾರೆ. ಈ ವೇಳೆ ಪುನೀತ್ ರಾಜ್ಕುಮಾರ್ ಫೋಟೋ ರಾರಾಜಿಸಿದೆ. ಜಂಬೂ ಸವಾರಿ ನೋಡಲು ಬಂದಿದ್ದ ಅಭಿಮಾನಿಗಳು ಅಪ್ಪು ಫೋಟೋ ಹಿಡಿದು ಜಯಕಾರ ಹಾಕಿದ್ದಾರೆ. ಫ್ಯಾನ್ಸ್ ಮನದಲ್ಲಿ ಅಪ್ಪು ಶಾಶ್ವತವಾಗಿ ನೆಲೆಸಿರುತ್ತಾರೆ ಎಂಬುದಕ್ಕೆ ಇಂಥ ಹಲವು ಉದಾಹರಣೆಗಳು ಇವೆ. ಪ್ರತಿ ಕ್ಷಣವೂ ಪುನೀತ್ ರಾಜ್ಕುಮಾರ್ ಅವರನ್ನು ಅಭಿಮಾನಿಗಳು ನೆನಪು ಮಾಡಿಕೊಳ್ಳುತ್ತಾರೆ. ಜಂಬೂ ಸವಾರಿ ಸಮಯದಲ್ಲೂ ಅದು ಸಾಬೀತಾಗಿದೆ.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…