ಮೈಸೂರು

ಜಂಬೂ ಸವಾರಿ ವೇಳೆ ರಾರಾಜಿಸಿತು ಅಪ್ಪು ಫೋಟೋ; ಫ್ಯಾನ್ಸ್ ಮನದಲ್ಲಿ ಪುನೀತ್ ಶಾಶ್ವತ

ಮೈಸೂರು :ಪ್ರತಿ ಕ್ಷಣವೂ ಪುನೀತ್​ ರಾಜ್​ಕುಮಾರ್​ ಅವರನ್ನು ಅಭಿಮಾನಿಗಳು ನೆನಪು ಮಾಡಿಕೊಳ್ಳುತ್ತಾರೆ. ಜಂಬೂ ಸವಾರಿ ಸಮಯದಲ್ಲೂ ಅದು ಸಾಬೀತಾಗಿದೆ.

ಅದ್ದೂರಿಯಾಗಿ ದಸರಾ  ಹಬ್ಬವನ್ನು ಆಚರಿಸಲಾಗುತ್ತಿದೆ. ಮೈಸೂರಿನಲ್ಲಿ ಜಂಬೂ ಸವಾರಿಯ ಸಡಗರ ಕಳೆಗಟ್ಟಿದೆ. ದೊಡ್ಡ ಸಂಖ್ಯೆಯಲ್ಲಿ ಜನರು ಈ ಸಂಭ್ರಮಕ್ಕೆ ಸಾಕ್ಷಿ ಆಗಿದ್ದಾರೆ. ಈ ವೇಳೆ ಪುನೀತ್​ ರಾಜ್​ಕುಮಾರ್​ ಫೋಟೋ ರಾರಾಜಿಸಿದೆ. ಜಂಬೂ ಸವಾರಿ ನೋಡಲು ಬಂದಿದ್ದ ಅಭಿಮಾನಿಗಳು ಅಪ್ಪು ಫೋಟೋ ಹಿಡಿದು ಜಯಕಾರ ಹಾಕಿದ್ದಾರೆ. ಫ್ಯಾನ್ಸ್​ ಮನದಲ್ಲಿ ಅಪ್ಪು ಶಾಶ್ವತವಾಗಿ ನೆಲೆಸಿರುತ್ತಾರೆ ಎಂಬುದಕ್ಕೆ ಇಂಥ ಹಲವು ಉದಾಹರಣೆಗಳು ಇವೆ. ಪ್ರತಿ ಕ್ಷಣವೂ ಪುನೀತ್​ ರಾಜ್​ಕುಮಾರ್​  ಅವರನ್ನು ಅಭಿಮಾನಿಗಳು ನೆನಪು ಮಾಡಿಕೊಳ್ಳುತ್ತಾರೆ. ಜಂಬೂ ಸವಾರಿ ಸಮಯದಲ್ಲೂ ಅದು ಸಾಬೀತಾಗಿದೆ.

andolana

Recent Posts

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಮೈಸೂರು : ಕೆ-ಸೆಟ್‌ ಮತ್ತು ಯುಜಿಸಿ-ನೆಟ್‌, ಜೆಆರ್‌ಎಫ್‌ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…

24 mins ago

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…

34 mins ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…

44 mins ago

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

2 hours ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

2 hours ago

ಭಾರತ-ನ್ಯೂಜಿಲೆಂಡ್‌ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ : 1.88 ಲಕ್ಷ ಕೋಟಿ ಹೂಡಿಕೆ

ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…

3 hours ago