ಮೈಸೂರು :ಪ್ರತಿ ಕ್ಷಣವೂ ಪುನೀತ್ ರಾಜ್ಕುಮಾರ್ ಅವರನ್ನು ಅಭಿಮಾನಿಗಳು ನೆನಪು ಮಾಡಿಕೊಳ್ಳುತ್ತಾರೆ. ಜಂಬೂ ಸವಾರಿ ಸಮಯದಲ್ಲೂ ಅದು ಸಾಬೀತಾಗಿದೆ.
ಅದ್ದೂರಿಯಾಗಿ ದಸರಾ ಹಬ್ಬವನ್ನು ಆಚರಿಸಲಾಗುತ್ತಿದೆ. ಮೈಸೂರಿನಲ್ಲಿ ಜಂಬೂ ಸವಾರಿಯ ಸಡಗರ ಕಳೆಗಟ್ಟಿದೆ. ದೊಡ್ಡ ಸಂಖ್ಯೆಯಲ್ಲಿ ಜನರು ಈ ಸಂಭ್ರಮಕ್ಕೆ ಸಾಕ್ಷಿ ಆಗಿದ್ದಾರೆ. ಈ ವೇಳೆ ಪುನೀತ್ ರಾಜ್ಕುಮಾರ್ ಫೋಟೋ ರಾರಾಜಿಸಿದೆ. ಜಂಬೂ ಸವಾರಿ ನೋಡಲು ಬಂದಿದ್ದ ಅಭಿಮಾನಿಗಳು ಅಪ್ಪು ಫೋಟೋ ಹಿಡಿದು ಜಯಕಾರ ಹಾಕಿದ್ದಾರೆ. ಫ್ಯಾನ್ಸ್ ಮನದಲ್ಲಿ ಅಪ್ಪು ಶಾಶ್ವತವಾಗಿ ನೆಲೆಸಿರುತ್ತಾರೆ ಎಂಬುದಕ್ಕೆ ಇಂಥ ಹಲವು ಉದಾಹರಣೆಗಳು ಇವೆ. ಪ್ರತಿ ಕ್ಷಣವೂ ಪುನೀತ್ ರಾಜ್ಕುಮಾರ್ ಅವರನ್ನು ಅಭಿಮಾನಿಗಳು ನೆನಪು ಮಾಡಿಕೊಳ್ಳುತ್ತಾರೆ. ಜಂಬೂ ಸವಾರಿ ಸಮಯದಲ್ಲೂ ಅದು ಸಾಬೀತಾಗಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…