ಮೈಸೂರು

ಜಂಬೂ ಸವಾರಿ ವೇಳೆ ರಾರಾಜಿಸಿತು ಅಪ್ಪು ಫೋಟೋ; ಫ್ಯಾನ್ಸ್ ಮನದಲ್ಲಿ ಪುನೀತ್ ಶಾಶ್ವತ

ಮೈಸೂರು :ಪ್ರತಿ ಕ್ಷಣವೂ ಪುನೀತ್​ ರಾಜ್​ಕುಮಾರ್​ ಅವರನ್ನು ಅಭಿಮಾನಿಗಳು ನೆನಪು ಮಾಡಿಕೊಳ್ಳುತ್ತಾರೆ. ಜಂಬೂ ಸವಾರಿ ಸಮಯದಲ್ಲೂ ಅದು ಸಾಬೀತಾಗಿದೆ.

ಅದ್ದೂರಿಯಾಗಿ ದಸರಾ  ಹಬ್ಬವನ್ನು ಆಚರಿಸಲಾಗುತ್ತಿದೆ. ಮೈಸೂರಿನಲ್ಲಿ ಜಂಬೂ ಸವಾರಿಯ ಸಡಗರ ಕಳೆಗಟ್ಟಿದೆ. ದೊಡ್ಡ ಸಂಖ್ಯೆಯಲ್ಲಿ ಜನರು ಈ ಸಂಭ್ರಮಕ್ಕೆ ಸಾಕ್ಷಿ ಆಗಿದ್ದಾರೆ. ಈ ವೇಳೆ ಪುನೀತ್​ ರಾಜ್​ಕುಮಾರ್​ ಫೋಟೋ ರಾರಾಜಿಸಿದೆ. ಜಂಬೂ ಸವಾರಿ ನೋಡಲು ಬಂದಿದ್ದ ಅಭಿಮಾನಿಗಳು ಅಪ್ಪು ಫೋಟೋ ಹಿಡಿದು ಜಯಕಾರ ಹಾಕಿದ್ದಾರೆ. ಫ್ಯಾನ್ಸ್​ ಮನದಲ್ಲಿ ಅಪ್ಪು ಶಾಶ್ವತವಾಗಿ ನೆಲೆಸಿರುತ್ತಾರೆ ಎಂಬುದಕ್ಕೆ ಇಂಥ ಹಲವು ಉದಾಹರಣೆಗಳು ಇವೆ. ಪ್ರತಿ ಕ್ಷಣವೂ ಪುನೀತ್​ ರಾಜ್​ಕುಮಾರ್​  ಅವರನ್ನು ಅಭಿಮಾನಿಗಳು ನೆನಪು ಮಾಡಿಕೊಳ್ಳುತ್ತಾರೆ. ಜಂಬೂ ಸವಾರಿ ಸಮಯದಲ್ಲೂ ಅದು ಸಾಬೀತಾಗಿದೆ.

andolana

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

15 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

15 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

15 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

15 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

15 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

15 hours ago