ಮೈಸೂರು :ಪ್ರತಿ ಕ್ಷಣವೂ ಪುನೀತ್ ರಾಜ್ಕುಮಾರ್ ಅವರನ್ನು ಅಭಿಮಾನಿಗಳು ನೆನಪು ಮಾಡಿಕೊಳ್ಳುತ್ತಾರೆ. ಜಂಬೂ ಸವಾರಿ ಸಮಯದಲ್ಲೂ ಅದು ಸಾಬೀತಾಗಿದೆ.
ಅದ್ದೂರಿಯಾಗಿ ದಸರಾ ಹಬ್ಬವನ್ನು ಆಚರಿಸಲಾಗುತ್ತಿದೆ. ಮೈಸೂರಿನಲ್ಲಿ ಜಂಬೂ ಸವಾರಿಯ ಸಡಗರ ಕಳೆಗಟ್ಟಿದೆ. ದೊಡ್ಡ ಸಂಖ್ಯೆಯಲ್ಲಿ ಜನರು ಈ ಸಂಭ್ರಮಕ್ಕೆ ಸಾಕ್ಷಿ ಆಗಿದ್ದಾರೆ. ಈ ವೇಳೆ ಪುನೀತ್ ರಾಜ್ಕುಮಾರ್ ಫೋಟೋ ರಾರಾಜಿಸಿದೆ. ಜಂಬೂ ಸವಾರಿ ನೋಡಲು ಬಂದಿದ್ದ ಅಭಿಮಾನಿಗಳು ಅಪ್ಪು ಫೋಟೋ ಹಿಡಿದು ಜಯಕಾರ ಹಾಕಿದ್ದಾರೆ. ಫ್ಯಾನ್ಸ್ ಮನದಲ್ಲಿ ಅಪ್ಪು ಶಾಶ್ವತವಾಗಿ ನೆಲೆಸಿರುತ್ತಾರೆ ಎಂಬುದಕ್ಕೆ ಇಂಥ ಹಲವು ಉದಾಹರಣೆಗಳು ಇವೆ. ಪ್ರತಿ ಕ್ಷಣವೂ ಪುನೀತ್ ರಾಜ್ಕುಮಾರ್ ಅವರನ್ನು ಅಭಿಮಾನಿಗಳು ನೆನಪು ಮಾಡಿಕೊಳ್ಳುತ್ತಾರೆ. ಜಂಬೂ ಸವಾರಿ ಸಮಯದಲ್ಲೂ ಅದು ಸಾಬೀತಾಗಿದೆ.
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…