ಮೈಸೂರು: ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಶಾಸಕ ಮುನಿರತ್ನ ಅವರು ಎಚ್ಐವಿ ಇಂಜೆಕ್ಷನ್ ನೀಡಿರಬಹುದು. ಹಾಗಾಗಿ ಅವರು ಒಮ್ಮೆ ಆರೋಗ್ಯ ಪರೀಕ್ಷಿಸಿಕೊಂಡರೆ ಒಳ್ಳೆಯದು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು(ಮಾರ್ಚ್.25) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಶಾಸಕ ಮುನಿರತ್ನ ಅವರು ಅನೇಕರಿಗೆ ಎಚ್ಐವಿ ಇಂಜೆಕ್ಷನ್ ನೀಡುವ ವ್ಯಕ್ತಿ. ಯಾವುದೋ ಹೆಣ್ಣು ಮಗಳ ಮೂಲಕ ಅಶೋಕ್ರಿಗೆ ಎಚ್ಐವಿ ಇಂಜೆಕ್ಷನ್ ಮಾಡಿರಬೇಕು. ಹೀಗಾಗಿ ಯಾವುದಕ್ಕೂ ಅವರು ಒಮ್ಮೆ ಆರೋಗ್ಯ ಪರೀಕ್ಷಿಸಿಕೊಂಡರೆ ಒಳ್ಳೆಯದು. ಏಕೆಂದರೆ ಅವರ ತುಟಿಯ ಬಣ್ಣ ಬದಲಾಗುತ್ತಿದ್ದು, ಕೈ ಬಣ್ಣ ಬಿಳಿ ಬಣ್ಣಕ್ಕೆ ತಿರುಗಿದೆ. ಆದ್ದರಿಂದ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳೇಕು ವ್ಯಂಗ್ಯ ಮಾಡಿದರು.
ಇನ್ನು ನನಗಿರುವ ಮಾಹಿತಿ ಪ್ರಕಾರ ಮುನಿರತ್ನ ಬಳಿ ಸುಮಾರು 200 ಸಿಡಿಗಳು ಇರಬಹುದು. ಈ ಪೈಕಿ ಬಿಜೆಪಿಯ 15 ಮಂದಿ ನಾಯಕರ ಸಿಡಿಗಳಿರಬಹುದು. ಸಿಡಿಯ ಮಹಾನಾಯಕ ಶಾಸಕ ಮುನಿರತ್ನ ಆಗಿದ್ದಾನೆ ಎಂದು ಹೇಳಿದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…