ಮೈಸೂರು

ವಿಪಕ್ಷ ನಾಯಕ ಆರ್‌.ಅಶೋಕ್‌ ಆರೋಗ್ಯ ಪರೀಕ್ಷಿಸಿಕೊಂಡರೆ ಒಳ್ಳೆಯದು: ಎಂ.ಲಕ್ಷ್ಮಣ್‌

ಮೈಸೂರು: ವಿಪಕ್ಷ ನಾಯಕ ಆರ್‌.ಅಶೋಕ್‌ ಅವರಿಗೆ ಶಾಸಕ ಮುನಿರತ್ನ ಅವರು ಎಚ್‌ಐವಿ ಇಂಜೆಕ್ಷನ್‌ ನೀಡಿರಬಹುದು. ಹಾಗಾಗಿ ಅವರು ಒಮ್ಮೆ ಆರೋಗ್ಯ ಪರೀಕ್ಷಿಸಿಕೊಂಡರೆ ಒಳ್ಳೆಯದು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು(ಮಾರ್ಚ್‌.25) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಶಾಸಕ ಮುನಿರತ್ನ ಅವರು ಅನೇಕರಿಗೆ ಎಚ್ಐವಿ ಇಂಜೆಕ್ಷನ್ ನೀಡುವ ವ್ಯಕ್ತಿ. ಯಾವುದೋ ಹೆಣ್ಣು ಮಗಳ ಮೂಲಕ ಅಶೋಕ್‌ರಿಗೆ ಎಚ್‌ಐವಿ ಇಂಜೆಕ್ಷನ್‌ ಮಾಡಿರಬೇಕು. ಹೀಗಾಗಿ ಯಾವುದಕ್ಕೂ ಅವರು ಒಮ್ಮೆ ಆರೋಗ್ಯ ಪರೀಕ್ಷಿಸಿಕೊಂಡರೆ ಒಳ್ಳೆಯದು. ಏಕೆಂದರೆ ಅವರ ತುಟಿಯ ಬಣ್ಣ ಬದಲಾಗುತ್ತಿದ್ದು, ಕೈ ಬಣ್ಣ ಬಿಳಿ ಬಣ್ಣಕ್ಕೆ ತಿರುಗಿದೆ. ಆದ್ದರಿಂದ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳೇಕು ವ್ಯಂಗ್ಯ ಮಾಡಿದರು.

ಇನ್ನು ನನಗಿರುವ ಮಾಹಿತಿ ಪ್ರಕಾರ ಮುನಿರತ್ನ ಬಳಿ ಸುಮಾರು 200 ಸಿಡಿಗಳು ಇರಬಹುದು. ಈ ಪೈಕಿ ಬಿಜೆಪಿಯ 15 ಮಂದಿ ನಾಯಕರ ಸಿಡಿಗಳಿರಬಹುದು. ಸಿಡಿಯ ಮಹಾನಾಯಕ ಶಾಸಕ ಮುನಿರತ್ನ ಆಗಿದ್ದಾನೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಂಗಾಳ-ಕೇರಳದಲ್ಲಿ ಬದಲಾವಣೆಯ ಸುಳಿವು?

ಅಧಿಕಾರ ಹಿಡಿಯಲು ದಿನದ ಇಪ್ಪತ್ನಾಲ್ಕು ಗಂಟೆಯೂ ರಾಜಕೀಯ ಲೆಕ್ಕಾಚಾರ ಹಾಕುವುದರಲ್ಲಿ ನಿಪುಣರೆಂದೇ ಖ್ಯಾತಿ ಪಡೆದಿದ್ದ ಜನತಾದಳದ ಅಗ್ರಗಣ್ಯ ನಾಯಕ ಎಚ್.ಡಿ.…

3 hours ago

ಪೊದೆಗಳ ನಡುವೆ ಮರೆಯಾಗಿರುವ ಚನ್ನಕೇಶವ ದೇವಾಲಯ

ಚಿತ್ರಾ ವೆಂಕಟರಾಜು ಪಿರಿಯಾಪಟ್ಟಣದಲ್ಲಿ ಅಷ್ಟು ಪ್ರಸಿದ್ಧಿ ಪಡೆಯದ ಹೊಯ್ಸಳರ ಕಾಲದ ಚನ್ನಕೇಶವ ದೇವಾಲಯವಿದೆ. ಹೊಯ್ಸಳರ ಶೈಲಿಯ ವಾಸ್ತುಶಿಲ್ಪ ದಲ್ಲಿರುವ ಈ…

3 hours ago

ಮಂಗಳಮುಖಿಯರ ‘ಮನೆ ನ್ಯಾಯ!’

ಅಕ್ಷತಾ ತೃತೀಯ ಲಿಂಗಿಗಳ ಮೇಲೆ ದೌರ್ಜನ್ಯ, ಕಿರುಕುಳ, ಅಪಹರಣ ದಂತಹ ಪ್ರಕರಣಗಳು ದಿನೇದಿನೇ ಕೇಳಿ ಬರುತ್ತಿವೆ. ಪ್ರತೀ ಸಲ ಇಂತಹ…

3 hours ago

ನಳಂದ ಅಕಾಡೆಮಿ

ಗೋವಿಂದರಾಜು ದಲಿತ ವಿದ್ಯಾರ್ಥಿಗಳ ಉನ್ನತ ಓದಿಗೆ ಆಸರೆಯಾಗಿರುವ ಅವ್ವ  ಅದು ಉತ್ತರಪ್ರದೇಶದ ಒಂದು ಇಂಜಿನಿಯರಿಂಗ್ ಕಾಲೇಜ್. ಪದವಿ ಕಲಿತು ಬದುಕನ್ನು…

3 hours ago

ಎರಡೇ ದಿನಕ್ಕೆ 168 ಹೆಕ್ಟೇರ್ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಿರುಗಾಳಿ ಮಳೆಗೆ ಕಮರಿದ ರೈತರ ಕನಸು ಗುಂಡ್ಲುಪೇಟೆ: ರೈತರು ಒಂದಷ್ಟು ಕನಸು ಕಟ್ಟಿಕೊಂಡು ಬೆಳೆಸಿ ಕಟಾವಿಗೆ…

3 hours ago

ಭಾರೀ ಗಾಳಿ-ಮಳೆಯಿಂದ ಬೆಳೆ, ಮನೆಗಳಿಗೆ ಹಾನಿ

ಮಂಜು ಕೋಟೆ ಕೋಟೆ: ಅಂದಾಜು ೫ ಕೋಟಿ ರೂ. ನಷ್ಟ; ಕಂಗಾಲಾದ ರೈತರು, ಸಾರ್ವಜನಿಕರು ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಶುಕ್ರವಾರ ಸಂಜೆ…

3 hours ago