ಮೈಸೂರು: ಕಳೆದ ಶುಕ್ರವಾರ(ಮೇ.3) ನಗರದಲ್ಲಿ ಬಿರುಗಾಳಿ ಮಳೆಗೆ ಧರೆಗುರುಳಿದ್ದ ನೂರಾರು ಮರಗಳ ತೆರವು ಕಾರ್ಯಚರಣೆಯೇ ಪಾಲಿಕೆಗೆ ಸವಾಲಾಗಿ ಪರಿಣಮಿಸಿದೆ.
ನಗರದ ವಿವಿಧೆಡೆ ಮಳೆಗೆ ಬಿದ್ದ ಮರ ಹಾಗೂ ಮರಗಳ ರೆಂಬೆ, ಕೊಂಬೆಗಳನ್ನು ಮೈಸೂರು ಮಹಾನಗರ ಪಾಲಿಕೆ ಸಿಬ್ಬಂದಿ ಕಳೆದ ಆರು ದಿನಗಳಿಂದ ಮರಗಳ ತೆರವು ಕಾರ್ಯಚರಣೆ ನಡೆಸುತ್ತಿದೆ. ಕಾಳಿದಾಸ ರಸ್ತೆ, ಒಂಟಿಕೊಪ್ಪಲ್ ರಸ್ತೆ, ಟಿಕೆ ಲೇಔಟ್, ಕುವೆಂಪು ನಗರ, ಪೋಲಿಸ್ ಕಮಿಷನರ್ ಕಚೇರಿ ಸೇರಿದಂತೆ ಹಲವು ಭಾಗಗಳಲ್ಲಿ ಇಂದು ಮರಗಳ ತೆರವು ಕಾರ್ಯಚರಣೆಯನ್ನು ಚುರುಕುಗೊಳಿಸಲಾಗಿದೆ.
ಮಹಾನಗರ ಪಾಲಿಕೆ ಸಿಬ್ಬಂದಿ ನಗರದ ಹಲವೆಡೆ ದಾರಿಯುದ್ದಕ್ಕೂ ಮುರಿದು ರಸ್ತೆಗೆ ಅಡ್ಡಲಾಗಿ ಬಿದ್ದಿರುವ ರೆಂಬೆ ಕೊಂಬೆಗಳು ಸೇರಿದಂತೆ ಮುನ್ನೆಚ್ಚರಿಕೆಯಾಗಿ ಒಣಗಿದ ರೆಂಬೆ ಕೊಂಬೆಗಳನ್ನೂ ಸಹ ತೆರವುಗೊಳಿಸುತ್ತಿದ್ದಾರೆ.
ಹವಮಾನ ಇಲಾಖೆಯು ಬುಧುವಾರ(ಮೇ.೮) ಬಿರುಗಾಳಿ ಸಹಿತ ಮಳೇ ಬೀಳುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಈ ಹಿನ್ನೆಲೆ ಎಚ್ಚೆತ್ತಾ ಪಾಲಿಕೆ ಸಿಬ್ಬಂದಿ ಮರಗಳ ಟ್ರಿಮ್ ಮತ್ತು ಬೀಳುವಂತ ಮರಗಳು ಹಾಗೂ ಒಣಗಿದ ಮರಗಳ ತೆರವು ಮಾಡಲು ಮುಂದಾಗಿದ್ದಾರೆ.
ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ನಾಲ್ಕು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಒಟ್ಟು ಏಳು ಸ್ಥಾನಗಳು ಖಾಲಿ ಇದ್ದು, 4…
ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ ಡಿ.ಕೆ.ಶಿವಕುಮಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ…
ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಅವರಿಂದು ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ 13 ಮಂದಿ ಶಾಸಕರು(ಓರ್ವ ಎಂಎಲ್ಸಿ…
ಬೆಂಗಳೂರು: ಕಾರ್ಯಕರ್ತರ ಹರ್ಷೋದ್ಘಾರ ಮುಗಿಲು ಮುಟ್ಟಿದ ಸಂಭ್ರಮದ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ರಾಜ್ಯದ 25ನೇ…
ಬೆಂಗಳೂರು: ಸೋನಿಯಾ ಗಾಂಧಿ ಅವರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ…