ಮೈಸೂರು: ನಗರದೆಲ್ಲೆಡೆ ಸಂಜೆ ಆಗುತ್ತಿದ್ದಂತೆ ಮೋಡ ಕವಿದ ವಾತಾವರಣವಿತ್ತು. ರಾತ್ರಿ ದಿಢೀರ್ ಶುರುವಾದ ಮಳೆಯು ತಡರಾತ್ರಿವರೆಗೆ ಸುರಿಯಿತು.
ಪ್ರತಿದಿನ ಸಂಜೆ ಬರುವ ಮಳೆಯಿಂದ ಬೀದಿಬದಿ ವ್ಯಾಪಾರಿಗಳು, ವ್ಯಾಪಾರವಿಲ್ಲದೇ ಕಂಗಾಲಾಗಿದ್ದಾರೆ. ಬಹುತೇಕ ಕಡೆಗಳಲ್ಲಿ ರಸ್ತೆ, ಚರಂಡಿ ಕಾಮಗಾರಿ ನಡೆಯುತ್ತಿದ್ದು, ಮಳೆಯಿಂದ ಮಾಡಿದ ಕೆಲಸವೆಲ್ಲಾ ಹಾಳಾಗುತ್ತಿದೆ. ಕಾಮಗಾರಿಗೆ ತಂದ ಮರಳು,ನೀರು ಪಾಲಾಗುತ್ತಿದೆ.
ಜೋರು ಮಳೆಯಿಂದಾಗಿ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡ ಕಾರಣ, ಹಲವು ಪ್ರದೇಶಗಳು ಕತ್ತಲಲ್ಲಿಮುಳುಗಿದವು, ಅಗ್ರಹಾರ, ಕೆ ಆರ್ ಸರ್ಕಲ್, ಆರ್ ಟಿ ಓ ವೃತ್ತಗ ಹಾಗೂ ಹಲವು ಕಡೆ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದರು.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…