ಮೈಸೂರು: ಜನವರಿ 22ರಂದು ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಮತ್ತು ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಮೈಸೂರಿನಲ್ಲಿ ಶ್ರೀರಾಮರ ಹೆಸರಿನಲ್ಲಿ ಆಯೋಜಿಸಲಾಗಿದ್ದ ಲಕ್ಷದೀಪೋತ್ಸವ ಕಾರ್ಯಕ್ರಮಕ್ಕೆ ಕೊನೆಯ ಕ್ಷಣದಲ್ಲಿ ಅನುಮತಿ ನೀಡಲು ಮೈಸೂರು ಪೊಲೀಸರು ನಿರಾಕರಿಸಿದ್ದಾರೆ.
ಮೈಸೂರಿನ ಕನ್ಯಕಾಪರಮೇಶ್ವರಿ ದೇವಸ್ಥಾನ ಆವರಣದಲ್ಲಿ ನಾಳೆ(ಜನವರಿ 22) ಲಕ್ಷದೀಪೋತ್ಸವಕ್ಕೆ ಅನುಮತಿ ಕೋರಲಾಗಿದೆ. ಆದರೆ, ಆ ಸ್ಥಳವು ಹೆಚ್ಚು ಜನಸಂದಣಿ ಮತ್ತು ಹೆಚ್ಚು ವಾಹನ ಸಂಚಾರ ಇರುವುದರಿಂದ ಅಲ್ಲಿ ಲಕ್ಷ ದೀಪೋತ್ಸವ ನಡೆಸಿದರೇ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ. ಈ ನಿಟ್ಟಿನಲ್ಲಿ ಅನುಮತಿ ನಿರಾಕರಿಸಲಾಗಿದೆ ಎಂದು ಮೈಸೂರು ಪೊಲೀಸರು ತಿಳಿಸಿದ್ದಾರೆ
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…