ಮೈಸೂರು: ಚಾಮುಂಡೇಶ್ವರಿ ದೇವಾಲಯಕ್ಕೆ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಭೇಟಿ ನೀಡಿ, ದೇವಿಯ ದರ್ಶನ ಪಡೆದರು. ಇನ್ನೊಂದೆಡೆ, ಟಾಲಿವುಡ್ ನಟ ರಾಮ್ ಚರಣ್ ತೇಜ ಕೂಡ ಚಾಮುಂಡೇಶ್ವರಿಯ ದರ್ಶನ ಪಡೆದರು.
ನಟ ರಾಮ್ ಚರಣ್ ತೇಜ ಅವರ ಮುಂದಿನ ಚಿತ್ರ ‘ಗೇಮ್ ಚೇಂಜರ್’ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದ್ದು, ಚಿತ್ರತಂಡದೊಂದಿಗೆ ದೇವಾಲಯಕ್ಕೆ ಆಗಮಿಸಿದ್ದರು. ಭಾನುವಾರ ಮುಂಜಾನೆ ಚಾಮುಂಡೇಶ್ವರಿಯ ದರ್ಶನ ಪಡೆದರು.
ತಮ್ಮ ಪುತ್ರನ ಕ್ರಿಕೆಟ್ ಆಟ ಕಣ್ತುಂಬಿಕೊಳ್ಳಲು ರಾಹುಲ್ ದ್ರಾವಿಡ್ ದಂಪತಿ ಮೈಸೂರಿಗೆ ಆಗಮಿಸಿದ್ದರು. ಈ ವೇಳೆ ತಮ್ಮ ಪತ್ನಿ ವಿಜೇತಾ ಅವರ ಜೊತೆ ಚಾಮುಂಡೇಶ್ವರಿ ದರ್ಶನ ಪಡೆದರು
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…