ಮೈಸೂರು: ವಿಶ್ವವಿಖ್ಯಾತ ಶ್ರೀರಂಗಪಟ್ಟಣ ರಂಗನತಿಟ್ಟು ವಿಹಾರ ದೋಣಿಗಳಿಗೆ ಕಲ್ಯಾಣ ಕರ್ನಾಟಕದ ಮೂರು ನದಿಗಳ ಹೆಸರನ್ನು ಇಡಲಾಗಿದೆ. ಈ ಮೂಲಕ ಹಕ್ಕಿಗಳ ಕಲವರದ ಜೊತೆಗೆ ಕಲ್ಯಾಣ ಕರ್ನಾಟಕದ ನದಿಗಳ ಹೆಸರು ಕೂಡು ಅನುರಣಿಸುತ್ತಿದೆ.
ರಂಗನತಿಟ್ಟಿಗೆ ಹೊಸದಾಗಿ ಸೆರ್ಪಡೆಯಾಗಿರುವ 3 ವಿಹಾರ ದೋಣಿಗಳಿಗೆ ಮಾಂಜ್ರಾ, ಕಾರಂಜಾ ಮತ್ತು ಗೋದಾವರಿ ನದಿಗಳ ಹೆಸರಿಡಲಾಗಿದೆ. ಅರಣ್ಯ ಜೀವವಿಜ್ಞಾನ ಸಚಿವ ಈಶ್ವರ ಬಿ.ಖಂಡ್ರೆ ಅವರು ಬುಧವಾರ ದೋಣಿಗಳ ಹೆಸರನ್ನು ಅನಾವರಣಗೊಳಿಸಿದ್ದಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…