ಮೈಸೂರು: ವಿಶ್ವವಿಖ್ಯಾತ ಶ್ರೀರಂಗಪಟ್ಟಣ ರಂಗನತಿಟ್ಟು ವಿಹಾರ ದೋಣಿಗಳಿಗೆ ಕಲ್ಯಾಣ ಕರ್ನಾಟಕದ ಮೂರು ನದಿಗಳ ಹೆಸರನ್ನು ಇಡಲಾಗಿದೆ. ಈ ಮೂಲಕ ಹಕ್ಕಿಗಳ ಕಲವರದ ಜೊತೆಗೆ ಕಲ್ಯಾಣ ಕರ್ನಾಟಕದ ನದಿಗಳ ಹೆಸರು ಕೂಡು ಅನುರಣಿಸುತ್ತಿದೆ.
ರಂಗನತಿಟ್ಟಿಗೆ ಹೊಸದಾಗಿ ಸೆರ್ಪಡೆಯಾಗಿರುವ 3 ವಿಹಾರ ದೋಣಿಗಳಿಗೆ ಮಾಂಜ್ರಾ, ಕಾರಂಜಾ ಮತ್ತು ಗೋದಾವರಿ ನದಿಗಳ ಹೆಸರಿಡಲಾಗಿದೆ. ಅರಣ್ಯ ಜೀವವಿಜ್ಞಾನ ಸಚಿವ ಈಶ್ವರ ಬಿ.ಖಂಡ್ರೆ ಅವರು ಬುಧವಾರ ದೋಣಿಗಳ ಹೆಸರನ್ನು ಅನಾವರಣಗೊಳಿಸಿದ್ದಾರೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…