ಮೈಸೂರು

ರಂಗಾಯಣ : ರಂಗಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ ; ಜೂ.30 ಕೊನೆ ದಿನ

ಮೈಸೂರು: ಮೈಸೂರು ರಂಗಾಯಣದ ವತಿಯಿಂದ ಒಂದು ವರ್ಷದ ರಂಗಶಿಕ್ಷಣ ತರಬೇತಿ (ಡಿಪ್ಲೋಮೊ)ಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರತಿ ವರ್ಷದಂತೆ ಈ ವರ್ಷವು ರಂಗ ಶಿಕ್ಷಣ ತರಬೇತಿ ಕೋರ್ಸ್‌ಗೆ ಸೇರ ಬಯಸುವ ವಿದ್ಯಾರ್ಥಿಗಳು ಅರ್ಜಿಸಲ್ಲಿಸ ಬಹುದಾಗಿದ್ದು ಕೋರ್ಸಿನ ಒಂದು ವರ್ಷದ ವ್ಯಾಸಾಂಗ ಅವಧಿಯ ಊಟ, ವಸತಿ ಹಾಗೂ ಪಠ್ಯ ಸಾಮಾಗ್ರಿಗಳ ವೆಚ್ಚವನ್ನು ವಿದ್ಯಾರ್ಥಿ ವೇತನದ ಮೂಲಕ ಭರಿಸಲಾಗುತ್ತದೆ.

ಅರ್ಹತೆಗಳು: ರಂಗಭೂಮಿಯ ಪ್ರಾಥಮಿಕ ಅನುಭವವಿರಬೇಕು. ಕನಿಷ್ಠ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆಯಾಗಿರಬೇಕು. 18 ವರ್ಷ ಮೇಲ್ಪಟ್ಟ ಹಾಗೂ 28 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು.

http://rangayanamysore.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಪತ್ರ ಪಡೆದು, ಅಗತ್ಯ ದಾಖಲೆಯೊಂದಿಗೆ ರಂಗಾಯಣ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಸಾಮಾನ್ಯ ವರ್ಗಕ್ಕೆ 300.ರೂ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ 200.ರೂ ಡಿ.ಡಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನಾಂಕವಾಗಿದೆ. 15 ರಿಂದ 20 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ ಮೊ. 9449630465, 08122512639 ಸಂಖ್ಯೆ ಸಂಪರ್ಕಿಸಬಹುದಾಗಿದೆ.

ಆಂದೋಲನ ಡೆಸ್ಕ್

Recent Posts

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸಂಸದ ಯದುವೀರ್‌ ಒಡೆಯರ್‌ ಕಿಡಿ

ಮಡಿಕೇರಿ: ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಆರ್‌ಎಸ್‌ಎಸ್‌ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್‌…

25 mins ago

ಯುದ್ಧದ ವಿಚಾರದಲ್ಲಿ ರಾಜಕೀಯ ‌ಮಾಡುವುದು ಬೇಕಾಗಿಲ್ಲ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಯುದ್ಧದ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ. ಈ…

26 mins ago

ಯುದ್ಧ ಅಂತ್ಯಗೊಂಡಿಲ್ಲ: ಕದನ ವಿರಾಮವಷ್ಟೇ ಎಂದ ಮೊಜ್ತಬಾ ಖಮೇನಿ

ಟೆಹರಾನ್:‌ ಇರಾನ್‌ ಮೇಲಿನ ಯುದ್ಧಕ್ಕೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎರಡು ವಾರಗಳ ಕದನ ವಿರಾಮ ಘೋಷಣೆ ಮಾಡಿದ್ದಾರೆ. ಕದನ…

1 hour ago

ಹಲಗೂರು: ಬೆಂಕಿಗೆ ಆಹುತಿಯಾದ ತೆಂಗಿನ ತೋಟ

ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿ ರಸ್ತೆಯ ಬೈಪಾಸ್ ಬಳಿ ಭೀಮಾನದಿ ಸೇತುವೆಯ ಬಫರ್ ಜೋನ್ ಪ್ರದೇಶದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ…

2 hours ago

ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದಲ್ಲಿ ಚಿರತೆ ಸೆರೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಹುಲಿಯನ್ನು ಸೆರೆ ಹಿಡಿಯಲು ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿರುವ ಘಟನೆ ತಾಲ್ಲೂಕಿನ…

3 hours ago

ತಂಬಾಕು ಬೆಳೆಗಾರರ ಸಮಸ್ಯೆ: ಜಿಎಸ್‌ಟಿ ಮೂಲಕ ತೆರಿಗೆ ಹಾಕುವ ಕೇಂದ್ರವು ಪರಿಹಾರ ನೀಡಲಿ ಎಂದ ಎಂ.ಲಕ್ಷ್ಮಣ್

ಮೈಸೂರು: ಕಾರ್ಪೋರೇಷನ್ ನೀರಿನ ದರ ಏರಿಕೆ ಮಾಡುತ್ತಿದ್ದಾರೆ ಎಂದು ಅರ್ಧ ಪೈಸೆ ಜಾಸ್ತಿಯಾಗಿರುವುದಕ್ಕೆ ಹೋರಾಟ ಮಾಡುತ್ತಾರೆ. ಆದರೆ ರೈತರ ಸಮಸ್ಯೆಗಳ…

3 hours ago