ಮೈಸೂರು: ‘ ಆಂದೋಲನ’ ದಿನಪತ್ರಿಕೆಯ ಸಂಪಾದಕ ರವಿಕೋಟಿ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಈ ಕುರಿತು ಕರ್ನಾಟಕ ಸಚಿವಾಲಯದಿಂದ ಹೊರಡಿಸಲಾದ ಅಧಿಸೂಚನೆಯಲ್ಲಿ 11ಮಂದಿ ಹಿರಿಯ ಪತ್ರಕರ್ತರನ್ನು ನೇಮಕ ಮಾಡಿ ಅದೇಶಿಸಿದೆ.
ಮಾಧ್ಯಮ ಅಕಾಡೆಮಿ ಸಮಿತಿ ಸದಸ್ಯರ ಪಟ್ಟಿ ಹೀಗಿದೆ…
ರವಿ ಕೋಟಿ, ಮೈಸೂರು.
ಶಿವಾನಂದ ತಗಡೂರು, ಬೆಂಗಳೂರು.
ಎಂ.ಇ ಮಂಜುನಾಥ್, ದಾವಣಗೆರೆ.
ಸಂಗಮೇಶ ಚೂರಿ, ವಿಜಯಪುರ.
ಎಂ.ಸಿ ಶೋಭಾ, ಬೆಂಗಳೂರು.
ಜೆ.ಅಬ್ಬಾಸ್ ಮುಲ್ಲಾ, ಧಾರವಾಡ.
ಹೆಚ್.ವಿ ಕಿರಣ್, ಬೆಂಗಳೂರು.
ಅನಿಲ್ ವಿ.ಗೆಜ್ಜೆ, ಬೆಂಗಳೂರು.
ಕೆಂಚೇಗೌಡ, ಬೆಂಗಳೂರು.
ಯು.ಸುರೇಂದ್ರ ಶೆಣೈ, ಉಡುಪಿ.
ರಶ್ಮಿ ಎಸ್. ಬೆಂಗಳೂರು
ಪದನಿಮಿತ್ತ ಸದಸ್ಯರು
ಮೈಸೂರು, ಮಂಗಳೂರು, ದಾವಣಗೆರೆ ವಿವಿಗಳ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗಗಳ ಮುಖ್ಯಸ್ಥರು, ಬೆಂಗಳೂರು ಆಕಾಶವಾಣಿ ನಿರ್ದೇಶರು, ಬೆಂಗಳೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು, ಕಾರ್ನಾಟಕ ಮಾಧ್ಯಮ ಅಕಾಡೆಮಿ ಕಾರ್ಯದರ್ಶಿ.
ಕುವೆಂಪು ಮಲೆನಾಡಿನಲಿ ಹುಟ್ಟಿದರು ಮೈಸೂರಿಗೆ ಕಾಲಿಟ್ಟರು ಕವಿಯಾಗಿ ಕನ್ನಡದ ಮೊದಲ ಜ್ಞಾನಪೀಠ ಗಳಿಸಿದರು ಮೂಢನಂಬಿಕೆಯನು ಬದಿಗೊತ್ತಿ ವಿಜ್ಞಾನದ ಬೀಜ ಬಿತ್ತಿ…
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್ಒಯು) ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಮಳೆಗಾಲದಲ್ಲಿ ಈ…
ಹೆಗ್ಗಡದೇವನಕೋಟೆ ತಾಲ್ಲೂಕಿನ ಹಂಪಾಪುರ ಗ್ರಾಮದಿಂದ ಜಿನ್ನಹಳ್ಳಿ -ಮಲಾರದಹುಂಡಿಗೆ ತೆರಳುವ ಮುಖ್ಯ ರಸ್ತೆ ಹಾಳಾಗಿದ್ದು, ವಿಪರೀತ ಹಳ್ಳ-ಕೊಳ್ಳಗಳಿಂದ ಕೂಡಿದೆ. ಹಲವಾರು ಬಾರಿ…
ಹೊಸ ವರ್ಷದ ಆಚರಣೆ ಡಿ.೩೧ರ ರಾತ್ರಿ ಮತ್ತು ಜನವರಿ ೧ ರಂದು ನಡೆಯುತ್ತದೆ. ಯುವ ಜನತೆಗೆ ಹೊಸ ವರ್ಷದ ಆಚರಣೆ…
ಡಾ.ಪಿ.ಮಂಜುನಾಥ ನಕಾರಾತ್ಮಕ ಭಾವನೆ ಮಕ್ಕಳಲ್ಲಿ ಮೂಡದಂತೆ ಎಚ್ಚರ ಅಗತ್ಯ ಪರೀಕ್ಷೆಗಳು ಕೆಲವೇ ತಿಂಗಳುಗಳಲ್ಲಿ ಸಾಲು ಸಾಲಾಗಿ ಪ್ರಾರಂಭವಾಗಲಿವೆ. ಪರೀಕ್ಷೆ ಹತ್ತಿರವಾಗುತ್ತಿದ್ದಂತೆ…
೨೦೨೫ ನೇ ಸಾಲಿನಲ್ಲಿ ಹಲವಾರು ಸಾಧಕರು ಹೊರಹೊಮ್ಮಿದ್ದು, ಸಾಹಿತ್ಯ, ಕಲೆ, ವಿಜ್ಞಾನ, ಸಂಶೋಧನೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ,…