ಮೈಸೂರು: ‘ ಆಂದೋಲನ’ ದಿನಪತ್ರಿಕೆಯ ಸಂಪಾದಕ ರವಿಕೋಟಿ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಈ ಕುರಿತು ಕರ್ನಾಟಕ ಸಚಿವಾಲಯದಿಂದ ಹೊರಡಿಸಲಾದ ಅಧಿಸೂಚನೆಯಲ್ಲಿ 11ಮಂದಿ ಹಿರಿಯ ಪತ್ರಕರ್ತರನ್ನು ನೇಮಕ ಮಾಡಿ ಅದೇಶಿಸಿದೆ.
ಮಾಧ್ಯಮ ಅಕಾಡೆಮಿ ಸಮಿತಿ ಸದಸ್ಯರ ಪಟ್ಟಿ ಹೀಗಿದೆ…
ರವಿ ಕೋಟಿ, ಮೈಸೂರು.
ಶಿವಾನಂದ ತಗಡೂರು, ಬೆಂಗಳೂರು.
ಎಂ.ಇ ಮಂಜುನಾಥ್, ದಾವಣಗೆರೆ.
ಸಂಗಮೇಶ ಚೂರಿ, ವಿಜಯಪುರ.
ಎಂ.ಸಿ ಶೋಭಾ, ಬೆಂಗಳೂರು.
ಜೆ.ಅಬ್ಬಾಸ್ ಮುಲ್ಲಾ, ಧಾರವಾಡ.
ಹೆಚ್.ವಿ ಕಿರಣ್, ಬೆಂಗಳೂರು.
ಅನಿಲ್ ವಿ.ಗೆಜ್ಜೆ, ಬೆಂಗಳೂರು.
ಕೆಂಚೇಗೌಡ, ಬೆಂಗಳೂರು.
ಯು.ಸುರೇಂದ್ರ ಶೆಣೈ, ಉಡುಪಿ.
ರಶ್ಮಿ ಎಸ್. ಬೆಂಗಳೂರು
ಪದನಿಮಿತ್ತ ಸದಸ್ಯರು
ಮೈಸೂರು, ಮಂಗಳೂರು, ದಾವಣಗೆರೆ ವಿವಿಗಳ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗಗಳ ಮುಖ್ಯಸ್ಥರು, ಬೆಂಗಳೂರು ಆಕಾಶವಾಣಿ ನಿರ್ದೇಶರು, ಬೆಂಗಳೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು, ಕಾರ್ನಾಟಕ ಮಾಧ್ಯಮ ಅಕಾಡೆಮಿ ಕಾರ್ಯದರ್ಶಿ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…