ಮೈಸೂರು: ‘ ಆಂದೋಲನ’ ದಿನಪತ್ರಿಕೆಯ ಸಂಪಾದಕ ರವಿಕೋಟಿ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಈ ಕುರಿತು ಕರ್ನಾಟಕ ಸಚಿವಾಲಯದಿಂದ ಹೊರಡಿಸಲಾದ ಅಧಿಸೂಚನೆಯಲ್ಲಿ 11ಮಂದಿ ಹಿರಿಯ ಪತ್ರಕರ್ತರನ್ನು ನೇಮಕ ಮಾಡಿ ಅದೇಶಿಸಿದೆ.
ಮಾಧ್ಯಮ ಅಕಾಡೆಮಿ ಸಮಿತಿ ಸದಸ್ಯರ ಪಟ್ಟಿ ಹೀಗಿದೆ…
ರವಿ ಕೋಟಿ, ಮೈಸೂರು.
ಶಿವಾನಂದ ತಗಡೂರು, ಬೆಂಗಳೂರು.
ಎಂ.ಇ ಮಂಜುನಾಥ್, ದಾವಣಗೆರೆ.
ಸಂಗಮೇಶ ಚೂರಿ, ವಿಜಯಪುರ.
ಎಂ.ಸಿ ಶೋಭಾ, ಬೆಂಗಳೂರು.
ಜೆ.ಅಬ್ಬಾಸ್ ಮುಲ್ಲಾ, ಧಾರವಾಡ.
ಹೆಚ್.ವಿ ಕಿರಣ್, ಬೆಂಗಳೂರು.
ಅನಿಲ್ ವಿ.ಗೆಜ್ಜೆ, ಬೆಂಗಳೂರು.
ಕೆಂಚೇಗೌಡ, ಬೆಂಗಳೂರು.
ಯು.ಸುರೇಂದ್ರ ಶೆಣೈ, ಉಡುಪಿ.
ರಶ್ಮಿ ಎಸ್. ಬೆಂಗಳೂರು
ಪದನಿಮಿತ್ತ ಸದಸ್ಯರು
ಮೈಸೂರು, ಮಂಗಳೂರು, ದಾವಣಗೆರೆ ವಿವಿಗಳ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗಗಳ ಮುಖ್ಯಸ್ಥರು, ಬೆಂಗಳೂರು ಆಕಾಶವಾಣಿ ನಿರ್ದೇಶರು, ಬೆಂಗಳೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು, ಕಾರ್ನಾಟಕ ಮಾಧ್ಯಮ ಅಕಾಡೆಮಿ ಕಾರ್ಯದರ್ಶಿ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…