ಮೈಸೂರು: ‘ ಆಂದೋಲನ’ ದಿನಪತ್ರಿಕೆಯ ಸಂಪಾದಕ ರವಿಕೋಟಿ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಈ ಕುರಿತು ಕರ್ನಾಟಕ ಸಚಿವಾಲಯದಿಂದ ಹೊರಡಿಸಲಾದ ಅಧಿಸೂಚನೆಯಲ್ಲಿ 11ಮಂದಿ ಹಿರಿಯ ಪತ್ರಕರ್ತರನ್ನು ನೇಮಕ ಮಾಡಿ ಅದೇಶಿಸಿದೆ.
ಮಾಧ್ಯಮ ಅಕಾಡೆಮಿ ಸಮಿತಿ ಸದಸ್ಯರ ಪಟ್ಟಿ ಹೀಗಿದೆ…
ರವಿ ಕೋಟಿ, ಮೈಸೂರು.
ಶಿವಾನಂದ ತಗಡೂರು, ಬೆಂಗಳೂರು.
ಎಂ.ಇ ಮಂಜುನಾಥ್, ದಾವಣಗೆರೆ.
ಸಂಗಮೇಶ ಚೂರಿ, ವಿಜಯಪುರ.
ಎಂ.ಸಿ ಶೋಭಾ, ಬೆಂಗಳೂರು.
ಜೆ.ಅಬ್ಬಾಸ್ ಮುಲ್ಲಾ, ಧಾರವಾಡ.
ಹೆಚ್.ವಿ ಕಿರಣ್, ಬೆಂಗಳೂರು.
ಅನಿಲ್ ವಿ.ಗೆಜ್ಜೆ, ಬೆಂಗಳೂರು.
ಕೆಂಚೇಗೌಡ, ಬೆಂಗಳೂರು.
ಯು.ಸುರೇಂದ್ರ ಶೆಣೈ, ಉಡುಪಿ.
ರಶ್ಮಿ ಎಸ್. ಬೆಂಗಳೂರು
ಪದನಿಮಿತ್ತ ಸದಸ್ಯರು
ಮೈಸೂರು, ಮಂಗಳೂರು, ದಾವಣಗೆರೆ ವಿವಿಗಳ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗಗಳ ಮುಖ್ಯಸ್ಥರು, ಬೆಂಗಳೂರು ಆಕಾಶವಾಣಿ ನಿರ್ದೇಶರು, ಬೆಂಗಳೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು, ಕಾರ್ನಾಟಕ ಮಾಧ್ಯಮ ಅಕಾಡೆಮಿ ಕಾರ್ಯದರ್ಶಿ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…