ನಂಜನಗೂಡು: ರಾಜ್ಯದಲ್ಲಿ ಪಶುವೈದ್ಯರ ಕೊರತೆ ನೀಗಿಸಲು ಶೀಘ್ರದಲ್ಲೇ 400 ಮಂದಿ ಪಶು ವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನ ಸಚಿವ ಕೆ.ವೆಂಕಟೇಶ್ ತಿಳಿಸಿದರು.
ಶನಿವಾರ(ಜು.13) ತಾಲೂಕಿನ ಕಂದೇಗಾಲ ಗ್ರಾಮದಲ್ಲಿ ನೂತನ ಪಶುಚಿಕಿತ್ಸಾ ಆಸ್ಪತ್ರೆ ಉದ್ಘಾಟಿಸಿ ಅವರು ಮಾತನಾಡಿದರು. ಪಶುವೈದ್ಯರ ನೇಮಕದ ಜತೆಗೆ ಪಶುಚಿಕಿತ್ಸಾಲಯಗಳ ಕಟ್ಟಡ ಕೊರತೆ ನೀಗಿಸಲು ರಾಜ್ಯಾಂದ್ಯಂತ 200 ಕಟ್ಟಡಗಳ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಮನವಿಗೆ ಸ್ಪಂದಿಸಿ ರಾಜ್ಯಾಂದ್ಯಂತ 200 ಪಶುಚಿಕಿತ್ಸಾಲಯ ಕಟ್ಟಡ ಮಂಜೂರು ಮಾಡಿದ್ದಾರೆ. ಅದರಲ್ಲಿ ಮೈಸೂರು ಜಿಲ್ಲೆಗೆ 12 ಪಶು ಚಿಕಿತ್ಸಾಲಯ ಕಟ್ಟಡಗಳು ಲಭ್ಯವಾಗಿದೆ ಎಂದರು.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…