ಮೈಸೂರು

ಪೊಲೀಸ್ ಧ್ವಜ ದಿನಾಚರಣೆಯಲ್ಲಿ ನಿವೃತ್ತ ಕಮಾಂಡೆಂಟ್ ಶಿವರಾಜ್ ಬಣ್ಣನೆ

ಮೈಸೂರು: ಪೊಲೀಸ್ ಇಲಾಖೆುಂ ಕೆಲಸವೆಂದರೆ ಕಾಲಮಿತಿಯಲ್ಲಿ ನಿರ್ವಹಿಸುವಂತಹ ಕೆಲಸವಲ್ಲ. ನಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಸಮಾಜದ ಸ್ವಾಸ್ಥ್ಯವನ್ನು ಕಾಪಾಡಲು ಮಾಡುವಂತಹ ವೃತ್ತಿಯಾಗಿದೆ ಎಂದು ನಿವೃತ್ತ ಕವಾಂಡೆಂಟ್ ಶಿವರಾಜ್ ತಿಳಿಸಿದರು.

ನಜರ್‌ಬಾದ್‌ನಲ್ಲಿರುವ ಸಿಎಆರ್ ಮೈದಾನದಲ್ಲಿ ಮಂಗಳವಾರ ನಗರ ಪೊಲೀಸ್, ಅಶ್ವಾರೋಹಿ ದಳ, ಕರ್ನಾಟಕ ಪೊಲೀಸ್ ಅಕಾಡೆಮಿ, ಪೊಲೀಸ್ ತರಬೇತಿ ಶಾಲೆ, ರಾಜ್ಯಗುಪ್ತವಾರ್ತೆ, ಲೋಕಾಯುಕ್ತ, ಸೆಸ್ಕ್, ಐಎಸ್‌ಡಿ, ಕೆಎಸ್‌ಆರ್‌ಪಿಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾಂರ್ುಕ್ರಮದಲ್ಲಿ ಗೌರವ ವಂದನೆ ಸ್ವೀಕರಿಸಿ ಅವರು ವಾತನಾಡಿದರು.

ಕಾನೂನು ಸುವ್ಯವಸ್ಥೆ ಕಾಪಾಡುವ ಸಂದರ್ಭದಲ್ಲಿ ಸವಾಜಘಾತುಕರ ಜೊತೆ ಹೋರಾಟ ವಾಡುವಾಗ ಹಲವಾರು ಅಧಿಕಾರಿ ಮತ್ತು ಸಿಬ್ಬಂದಿಯವರು ತಮ್ಮ ಪ್ರಾಣವನ್ನೇ ಪಣವಾಗಿಟ್ಟಿರುವ ಹಲವಾರು ಉದಾಹರಣೆಗಳು ನಮ್ಮ ಮುಂದೆ ಇವೆ. ಇಂತಹ ಅಧಿಕಾರಿ ಮತ್ತು ಸಿಬ್ಬಂದಿ ಸೇವೆುಂನ್ನು ನೆನೆಯುವ ಸಲುವಾಗಿ ಪೊಲೀಸ್ ಧ್ವಜ ದಿನಾಚರಣೆಯನ್ನು ಆಚರಿಸಿ ನಮ್ಮಂತಹ ನಿವೃತ್ತರನ್ನು ಗೌರವಿಸುವ ಕೆಲಸ ವಾಡುತ್ತಿರುವುದು ಶ್ಲಾಘನೀಯ ಎಂದರು.

ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ಮೂಲಕ ನಿವೃತ್ತ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿುಂವರ ಬೇಡಿಕೆಗಳನ್ನು ನೆರವೇರಿಸುತ್ತಾ ಬಂದಿದ್ದು, ಆರೋಗ್ಯ ಭಾಗ್ಯದಂತಹ ಸೌಲಭ್ಯಗಳನ್ನು ಒದಗಿಸಿದೆ. ಕರ್ತವ್ಯನಿರತ ಪೊಲೀಸ್ ಅಧಿಕಾರಿಗಳು ಹೆಚ್ಚು ಹೆಚ್ಚು ಧ್ವಜಗಳನ್ನು ವಾರಾಟ ವಾಡುವುದರ ಮೂಲಕ ನಿವೃತ್ತ ಪೊಲೀಸ್ ಅಧಿಕಾರಿಗಳ ಕಲ್ಯಾಣಕ್ಕೆ ಸಹಾುಂ ವಾಡಬೇಕು ಎಂದು ಮನವಿ ವಾಡಿದ ಅವರು, ಪೊಲೀಸ್ ಧ್ವಜವನ್ನು ಬಿಡುಗಡೆಗೊಳಿಸಿದರು.

ದಕ್ಷಿಣ ವಲಯದ ಡಿಐಜಿ ಅಮಿತ್ ಸಿಂಗ್, ನಗರ ಪೊಲೀಸ್ ಆಯುಕ್ತ ಬಿ.ರಮೇಶ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸೀವಾ ಲಾಟ್ಕರ್, ಕರ್ನಾಟಕ ಪೊಲೀಸ್ ಅಕಾಡೆಮಿ ನಿರ್ದೇಶಕ ಲೋಕೇಶ್, ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲರಾದ ಗೀತಾ, ಡಿಸಿಪಿ ಮುತ್ತುರಾಜ್, ಜಾಹ್ನವಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ನಂದಿನಿ, ಪೊಲೀಸ್ ಅಕಾಡೆಮಿ ಉಪ ನಿರ್ದೇಶಕ ನಿರಂಜನ್‌ರಾಜ್ ಅರಸ್, ಕೆಎಸ್‌ಆರ್‌ಪಿ ೫ನೇ ಪಡೆುಂ ಕವಾಂಡೆಂಟ್ ದೊರೆಮಣಿ ಭೀಮ್ಂಯು, ಸಿಎಆರ್ ಡಿಸಿಪಿ ಎ.ವಾರುತಿ, ಕೆಎಸ್‌ಆರ್‌ಪಿ ಮೌಂಟೆಡ್ ಕವಾಂಡೆಂಟ್ ಶೈಲೇಂದ್ರ ಮುಂತಾದವರು ಹಾಜರಿದ್ದರು.

ಇದಕ್ಕೂ ಮುನ್ನ ಸಿಎಆರ್ ಮೈದಾನದಲ್ಲಿ ಪರೇಡ್ ಕವಾಂಡೆಂಟ್ ಕೆ.ಎನ್.ಸುರೇಶ್, ಸಹಾುಂಕ ಕವಾಂಡೆಂಟ್ ಎಸ್.ಡಿ.ಸಾಸನೂರ್ ನೇತೃತ್ವದಲ್ಲಿ ನಗರ ಪೊಲೀಸರಿಂದ ಆಕರ್ಷಕ ಪಥ ಸಂಚಲನ ನಡೆಯಿತು. ನಿವೃತ್ತ ಎಸ್‌ಐ ಮಂಜುನಾಥ್ ಹಾಗೂ ಕೆಪಿಎ ಸಿಬ್ಬಂದಿ ಎ.ನಂದಿನಿ ನಿರೂಪಣೆ ವಾಡಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

2030ರ ವೇಳೆಗೆ 2 ಮಿಲಿಯನ್‌ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಪರ ಆಯವ್ಯಯ : ಸಂಸದ ಯದುವೀರ್‌

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…

3 hours ago

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…

3 hours ago

ಬಡತನ ಪ್ರಮಾಣ ಗಣನೀಯ ಇಳಿಕೆ: ನಿರ್ಮಲಾ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…

3 hours ago

ಕೇಂದ್ರ ಬಜೆಟ್‌ | 17.2 ಲಕ್ಷ ಕೋಟಿ ರೂ. ಸಾಲ

ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…

4 hours ago

ಕೇಂದ್ರ ಬಜೆಟ್‌ | ಯಾವುದು ಅಗ್ಗ, ಯಾವುದು ದುಬಾರಿ ?

ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…

4 hours ago

ಕರ್ನಾಟಕ ವಿರೋಧಿ ಬಜೆಟ್‌ : ಎಚ್‌ಸಿಎಂ ವ್ಯಂಗ್ಯ

ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…

4 hours ago