ಮೈಸೂರು

ಪೊಲೀಸ್ ಧ್ವಜ ದಿನಾಚರಣೆಯಲ್ಲಿ ನಿವೃತ್ತ ಕಮಾಂಡೆಂಟ್ ಶಿವರಾಜ್ ಬಣ್ಣನೆ

ಮೈಸೂರು: ಪೊಲೀಸ್ ಇಲಾಖೆುಂ ಕೆಲಸವೆಂದರೆ ಕಾಲಮಿತಿಯಲ್ಲಿ ನಿರ್ವಹಿಸುವಂತಹ ಕೆಲಸವಲ್ಲ. ನಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಸಮಾಜದ ಸ್ವಾಸ್ಥ್ಯವನ್ನು ಕಾಪಾಡಲು ಮಾಡುವಂತಹ ವೃತ್ತಿಯಾಗಿದೆ ಎಂದು ನಿವೃತ್ತ ಕವಾಂಡೆಂಟ್ ಶಿವರಾಜ್ ತಿಳಿಸಿದರು.

ನಜರ್‌ಬಾದ್‌ನಲ್ಲಿರುವ ಸಿಎಆರ್ ಮೈದಾನದಲ್ಲಿ ಮಂಗಳವಾರ ನಗರ ಪೊಲೀಸ್, ಅಶ್ವಾರೋಹಿ ದಳ, ಕರ್ನಾಟಕ ಪೊಲೀಸ್ ಅಕಾಡೆಮಿ, ಪೊಲೀಸ್ ತರಬೇತಿ ಶಾಲೆ, ರಾಜ್ಯಗುಪ್ತವಾರ್ತೆ, ಲೋಕಾಯುಕ್ತ, ಸೆಸ್ಕ್, ಐಎಸ್‌ಡಿ, ಕೆಎಸ್‌ಆರ್‌ಪಿಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾಂರ್ುಕ್ರಮದಲ್ಲಿ ಗೌರವ ವಂದನೆ ಸ್ವೀಕರಿಸಿ ಅವರು ವಾತನಾಡಿದರು.

ಕಾನೂನು ಸುವ್ಯವಸ್ಥೆ ಕಾಪಾಡುವ ಸಂದರ್ಭದಲ್ಲಿ ಸವಾಜಘಾತುಕರ ಜೊತೆ ಹೋರಾಟ ವಾಡುವಾಗ ಹಲವಾರು ಅಧಿಕಾರಿ ಮತ್ತು ಸಿಬ್ಬಂದಿಯವರು ತಮ್ಮ ಪ್ರಾಣವನ್ನೇ ಪಣವಾಗಿಟ್ಟಿರುವ ಹಲವಾರು ಉದಾಹರಣೆಗಳು ನಮ್ಮ ಮುಂದೆ ಇವೆ. ಇಂತಹ ಅಧಿಕಾರಿ ಮತ್ತು ಸಿಬ್ಬಂದಿ ಸೇವೆುಂನ್ನು ನೆನೆಯುವ ಸಲುವಾಗಿ ಪೊಲೀಸ್ ಧ್ವಜ ದಿನಾಚರಣೆಯನ್ನು ಆಚರಿಸಿ ನಮ್ಮಂತಹ ನಿವೃತ್ತರನ್ನು ಗೌರವಿಸುವ ಕೆಲಸ ವಾಡುತ್ತಿರುವುದು ಶ್ಲಾಘನೀಯ ಎಂದರು.

ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ಮೂಲಕ ನಿವೃತ್ತ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿುಂವರ ಬೇಡಿಕೆಗಳನ್ನು ನೆರವೇರಿಸುತ್ತಾ ಬಂದಿದ್ದು, ಆರೋಗ್ಯ ಭಾಗ್ಯದಂತಹ ಸೌಲಭ್ಯಗಳನ್ನು ಒದಗಿಸಿದೆ. ಕರ್ತವ್ಯನಿರತ ಪೊಲೀಸ್ ಅಧಿಕಾರಿಗಳು ಹೆಚ್ಚು ಹೆಚ್ಚು ಧ್ವಜಗಳನ್ನು ವಾರಾಟ ವಾಡುವುದರ ಮೂಲಕ ನಿವೃತ್ತ ಪೊಲೀಸ್ ಅಧಿಕಾರಿಗಳ ಕಲ್ಯಾಣಕ್ಕೆ ಸಹಾುಂ ವಾಡಬೇಕು ಎಂದು ಮನವಿ ವಾಡಿದ ಅವರು, ಪೊಲೀಸ್ ಧ್ವಜವನ್ನು ಬಿಡುಗಡೆಗೊಳಿಸಿದರು.

ದಕ್ಷಿಣ ವಲಯದ ಡಿಐಜಿ ಅಮಿತ್ ಸಿಂಗ್, ನಗರ ಪೊಲೀಸ್ ಆಯುಕ್ತ ಬಿ.ರಮೇಶ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸೀವಾ ಲಾಟ್ಕರ್, ಕರ್ನಾಟಕ ಪೊಲೀಸ್ ಅಕಾಡೆಮಿ ನಿರ್ದೇಶಕ ಲೋಕೇಶ್, ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲರಾದ ಗೀತಾ, ಡಿಸಿಪಿ ಮುತ್ತುರಾಜ್, ಜಾಹ್ನವಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ನಂದಿನಿ, ಪೊಲೀಸ್ ಅಕಾಡೆಮಿ ಉಪ ನಿರ್ದೇಶಕ ನಿರಂಜನ್‌ರಾಜ್ ಅರಸ್, ಕೆಎಸ್‌ಆರ್‌ಪಿ ೫ನೇ ಪಡೆುಂ ಕವಾಂಡೆಂಟ್ ದೊರೆಮಣಿ ಭೀಮ್ಂಯು, ಸಿಎಆರ್ ಡಿಸಿಪಿ ಎ.ವಾರುತಿ, ಕೆಎಸ್‌ಆರ್‌ಪಿ ಮೌಂಟೆಡ್ ಕವಾಂಡೆಂಟ್ ಶೈಲೇಂದ್ರ ಮುಂತಾದವರು ಹಾಜರಿದ್ದರು.

ಇದಕ್ಕೂ ಮುನ್ನ ಸಿಎಆರ್ ಮೈದಾನದಲ್ಲಿ ಪರೇಡ್ ಕವಾಂಡೆಂಟ್ ಕೆ.ಎನ್.ಸುರೇಶ್, ಸಹಾುಂಕ ಕವಾಂಡೆಂಟ್ ಎಸ್.ಡಿ.ಸಾಸನೂರ್ ನೇತೃತ್ವದಲ್ಲಿ ನಗರ ಪೊಲೀಸರಿಂದ ಆಕರ್ಷಕ ಪಥ ಸಂಚಲನ ನಡೆಯಿತು. ನಿವೃತ್ತ ಎಸ್‌ಐ ಮಂಜುನಾಥ್ ಹಾಗೂ ಕೆಪಿಎ ಸಿಬ್ಬಂದಿ ಎ.ನಂದಿನಿ ನಿರೂಪಣೆ ವಾಡಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

12 mins ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

2 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

8 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

14 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

14 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

14 hours ago