ಮೈಸೂರು : ಜನಪರ ಹೋರಾಟಗಾರ, ಅಂಬೇಡ್ಕರ್ ವಾದಿ, ವೈಚಾರಿಕ ಚಿಂತಕ, ವಿಚಾರವಾದಿ, ಕ್ರಾಂತಿಕಾರಿ ಮಂಟೇ ಲಿಂಗಯ್ಯ ರವರು ಮೈಸೂರಿನ ಸ್ವಗೃಹದಲ್ಲಿ ಸೋಮವಾರ ಸಂಜೆ ನಿಧನರಾಗಿದ್ದಾರೆ.
ಹಠಾತ್ ಹೃದಯಾಘಾತಕ್ಕೊಳಗಾದ ಹಿನ್ನಲೆಯಲ್ಲಿ ಮಂಟೇಲಿಂಗಯ್ಯ ರವರು ಇಹಲೋಕ ತ್ಯಜಿಸಿದ್ದು, ಕೆಸರೆ ಯಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮೃತರ ಅಂತ್ಯ ಕ್ರಿಯೆ ಮಂಗಳವಾರ ನಡೆಯಲಿದೆ.
ಬಡ ಜನರ ಪರ ಕಾಳಜಿ ಹೊಂದಿದ್ದ ಮಂಟೇ ಲಿಂಗಯ್ಯ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಹೋರಾಟ ಮಾಡಿದವರಲ್ಲಿ ಮುಂಚೂಣಿಗರು. ಅಧಿಕಾರಸ್ತರು, ಜನಪ್ರತಿನಿಧಿಗಳು ಮತ್ತು ಆಳುವ ಸರ್ಕಾರಕ್ಕೆ ಸಿಂಹ ಸ್ವಪ್ನ ರಾಗಿದ್ದ ಅವರು ಹೋರಾಟದ ಮೂಲಕವೇ ಸಮಾಜವನ್ನು ಎಚ್ಚರಿಸಿದ್ದರು.
ಸದಾ ಕಾಲ ನೊಂದ ಜನರ ಸಂಕಷ್ಟಕ್ಕೆ ಮಿಡಿಯುತ್ತಿದ್ದ ಅವರು ಎಜೆಎಂಎಸ್ ಸಂಘಟನೆ ಹುಟ್ಟು ಹಾಕಿ ಜನಪರ ಚಳವಳಿಯಲ್ಲಿ ಸಕ್ರಿಯರಾಗಿದ್ದರು.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…