road rain
ಎಚ್.ಡಿ.ಕೋಟೆ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಯೊಂದು ಕೆಸರು ಗದ್ದೆಯಂತಾಗಿದ್ದು, ವಾಹನ ಸವಾರರು ತೀವ್ರ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇದು ಎಚ್.ಡಿ.ಕೋಟೆ ಪಟ್ಟಣದ ಹೌಸಿಂಗ್ ಬೋರ್ಡ್, ಕೆಂಪಾಲಮ್ಮ ಬಡಾವಣೆ, ರಂಗಯ್ಯಂಗಾರ್ ಬಡಾವಣೆ, ಬೆಳಗನಹಳ್ಳಿ ರಸ್ತೆ, ಸ್ಟೇಡಿಯಂ ಬಡಾವಣೆ, ಹನುಮಂತ ನಗರ ಬಡಾವಣೆಗಳ ರಸ್ತೆಗಳ ದುಸ್ಥಿತಿಯಾಗಿದ್ದು, ರಸ್ತೆ ದಾಟಲು ದಾರಿ ಹೋಕರು ಹಾಗೂ ದ್ವಿಚಕ್ರ ವಾಹನ ಸವಾರರು ತೀವ್ರ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು, ಮಹಿಳೆಯರು, ಮಕ್ಕಳು ವಯೋವೃದ್ಧರು ತೀವ್ರ ಪರದಾಟ ನಡೆಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ರಸ್ತೆ ಸರಿಪಡಿಸಿ ಎಂದು ಪದೇ ಪದೇ ಆಗ್ರಹಿಸುತ್ತಿದ್ದು, ಕಂಡೂ ಕಾಣದಂತಿರುವ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…