Oplus_16908288
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ ಎಂದು ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಮಾಹಿತಿ ನೀಡಿದ್ದಾರೆ.
ಡಿ. 26ರ ನಸುಕಿನ ಜಾವ ಇಲ್ಲಿನ ಮೖಸೂರು ರಸ್ತೆಯ ನಿವಾಸಿ ಬಿ. ಜಿ. ಚಿನ್ನಪ್ಪನವರ ಮನೆಗೆ ನುಗ್ಗಿದ ಕಳ್ಳ ಅಂದಾಜು 19ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ದರೋಡೆ ಮಾಡಿದ್ದು ಪ್ರಕರಣ ನಡೆದು ಒಂದು ದಿನ ಕಳೆದಿದ್ದರು ಯಾವುದೇ ಸುಳಿವು ಲಭ್ಯವಾಗದೆ ಇರುವುದರಿಂದ ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದರು.
ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…
ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…
ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…
ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…
ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…
ಇಸ್ಲಾಮಾಬಾದ್: ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…