ಮೈಸೂರು

ಹುಣಸೂರು | ರೌಡಿಶೀಟರ್‌ಗಳು ಎಚ್ಚರವಹಿಸದಿದ್ದಲ್ಲಿ ಗಡಿಪಾರು ಎಚ್ಚರಿಕೆ

ಹುಣಸೂರು : ಹುಣಸೂರು ನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ರೌಡಿ ಶೀಟರ್‌ ಪಟ್ಟಿಯಲ್ಲಿರುವವರನ್ನು ಅಡಿಷನಲ್‌ ಎಸ್‌ಪಿ ಮಲ್ಲಿಕ್‌ ನೇತೃತ್ವದಲ್ಲಿ ಪೆರೆಡ್‌ ನಡೆಸಲಾಯಿತು.

ಹುಣಸೂರು ನಗರದ ಡಿವೈಎಸ್‌ಪಿ ಕಚೇರಿಯಲ್ಲಿ ನಡೆದ ಪೆರೆಡ್‌ನಲ್ಲಿ ಸುಮಾರು 150 ಕ್ಕೂ ಹೆಚ್ಚು ರೌಡಿಗಳು ಭಾಗಿಯಾಗಿದ್ದರು. ಕಾನೂನು ಸುವ್ಯವಸ್ಥೆಗೆ ಭಂಗ ತಂದರೆ ಗಡೀಪಾರು ಮಾಡಲಾಗುವುದು ಎಂದು ಜಿಲ್ಲಾ ಅಡಿಷನಲ್ ಎಸ್ ಪಿ ಮಲ್ಲಿಕ್ ಖಡಕ್ ವಾರ್ನಿಂಗ್ ನೀಡಿದರು.

ಮುಂದಿನ ದಿನಗಳಲ್ಲಿ ಯಾವುದೇ ಅಹಿತಕರ ಘಟನೆಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದ ಅವರು, ಸಮಾಜದಲ್ಲಿ ಶಾಂತಿ ಕದಡುವ ಹಾಗೂ ರೌಡಿ ಚಟುವಟಿಕೆಗಳಲ್ಲಿ ಭಾಗವಹಿಸದೆ ಉತ್ತಮ ಜೀವನ ರೂಪಿಸಿಕೊಳ್ಳುವಂತೆ ಸಲಹೆ ನೀಡಿದರು.

ನಿಮ್ಮ ವರ್ತನೆಯಿಂದ ಕುಟುಂಬಸ್ಥರ ಮೇಲೆ ಪರಿಣಾಮ ಬೀರುತ್ತದೆ ಹೀಗಾಗಿ ಅಂತಹ ಚಟುವಟಿಕೆಗಳಿಂದ ದೂರವಿರಿ ವಯಸ್ಸಾದ ಹಾಗೂ ಉತ್ತಮ ನಡುವಳಿಕೆ ತೋರಿದವರಿಗೆ ರೌಡಿ ಶೀಟರ್ ಗಳಿಂದ ಮುಕ್ತಿ ನೀಡುವ ಬಗ್ಗೆ ಯೂ ಭರವಸೆ ನೀಡಿದರು.

ಆಂದೋಲನ ಡೆಸ್ಕ್

Recent Posts

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

11 mins ago

ಟಿ.20 ವಿಶ್ವಕಪ್‌ | ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ; 82.1 ಕೋಟಿ ಮಂದಿ ವೀಕ್ಷಣೆ

ಅಹ್ಮದಾಬಾದ್ : ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ-20 ವಿಶ್ವಕಪ್ ಫೈನಲ್ ಪಂದ್ಯ…

18 mins ago

17ಬಾರಿ ಬಜೆಟ್‌ ಮಂಡಿಸಿ ಮೈಸೂರಿಗೆ ಏನು ಮಾಡಿದ್ದೀರಿ? ; ಸಿಎಂಗೆ ಪ್ರತಾಪ್‌ ಸಿಂಹ ಪ್ರಶ್ನೆ

ಮೈಸೂರು : 17 ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ಏನು ಮಾಡಿದ್ದಾರೆ ಎಂದು ಮಾಜಿ ಸಂಸದ…

27 mins ago

ವಿದ್ಯಾರ್ಥಿಗಳೇ ಮಾದಕ ವಸ್ತುಗಳಿಂದ ದೂರವಿರಿ : ಕಮಿಷನರ್‌ ಸೀಮಾ ಲಾಟ್ಕರ್‌

ಮೈಸೂರು : ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು, ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಟ್ಟು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ನಗರ…

50 mins ago

ಜಾಗತಿಕ ಇಂಧನ ಬಿಕ್ಕಟು ಸೃಷ್ಟಿ : ಯುದ್ಧ ಕೊನೆಗೊಳಿಸಲು ಅಮೆರಿಕಾ ಮೇಲೆ ಒತ್ತಡ

ಟೆಹ್ರಾನ್‌ : ಅಮೆರಿಕ-ಇಸ್ರೇಲ್-ಇರಾನ್ ನಡುವಿನ ಘರ್ಷಣೆ 11ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪಡೆಗಳು…

1 hour ago

ಇನ್ನೂ ಯುದ್ಧ ಮುಗಿದಿಲ್ಲ ; ಇಸ್ರೇಲ್

ಜೆರುಸಲೆಮ್ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇರಾನ್ ವಿರುದ್ಧದ ತಮ್ಮ ದೇಶದ ಸೈನಿಕ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ…

2 hours ago