Salary Delay: Suicide Attempt Inside Government Office
ಮೈಸೂರು : ವೇತನ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಹೊರ ಗುತ್ತಿಗೆ ನೌಕರರೊಬ್ಬರು ಅತ್ಮಹತ್ಯಗೆ ಯತ್ನಿಸಿರುವ ಘಟನೆ ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿ ಆವರಣದಲ್ಲಿ ನಡೆದಿದೆ.
ಹೊರಗುತ್ತಿಗೆ ನೌಕರ ದೀಪಕ್ ಎಂಬಾತನೇ ಆತ್ಮಹತ್ಯಗೆ ಯತ್ನಿಸಿದವರು. ಕಳೆದ ನಾಲ್ಕು ತಿಂಗಳಿನಿಂದ ನನಗೆ ಏಜೆನ್ಸಿ ವತಿಯಿಂದ ವೇತನ ನೀಡಲಾಗಿಲ್ಲ ಎಂದು ಆರೋಪಿಸಿ ಆತ ಗುರುವಾರ ಮದ್ಯಾಹ್ನ ಕಚೇರಿ ಆವರಣದಲ್ಲಿ ಆತ್ಮಹತ್ಯಗೆ ಯತ್ನಿಸಿದ್ದಾರೆ.
ಕೂಡಲೇ ಅಲ್ಲಿಗೆ ಬಂದ ಕಚೇರಿಯ ಇತರೆ ನೌಕರರು ಆತನ ಬಳಿ ಇದ್ದ ಹಗ್ಗವನ್ನು ಕಸಿದುಕೊಂಡು ಆತನಿಗೆ ಬುದ್ದಿ ಹೇಳಿದ್ದಾರೆ. ಈ ಸಂಬಂದ ಏಜೆನ್ಸಿಯ ಮುಖಂಡರೊಂದಿಗೆ ಮಾತನಾಡಿರುವ ಅಧಿಕಾರಿಗಳು ಕೂಡಲೇ ಆತನನ್ನು ಸೇವೆಯಿಂದ ಬಿಡುಗಡೆಗೊಳಿಸುವಂತೆ ಪತ್ರ ಬರೆದಿದ್ದಾರೆ. ಈ ಸಂಬಂದ ಯಾವುದೇ ದೂರು ದಾಖಲಾಗಿಲ್ಲ.
ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…
ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…
ರಾಜ್ಘಾಟ್ಗೆ ಭೇಟಿ ನೀಡಿದ ವ್ಲಾಡಿಮಿರ್ ಪುಟಿನ್, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…
ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…
ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…