ಮೈಸೂರು

ವೇತನ ವಿಳಂಬ : ಸರ್ಕಾರಿ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನ

ಮೈಸೂರು : ವೇತನ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಹೊರ ಗುತ್ತಿಗೆ ನೌಕರರೊಬ್ಬರು ಅತ್ಮಹತ್ಯಗೆ ಯತ್ನಿಸಿರುವ ಘಟನೆ ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿ ಆವರಣದಲ್ಲಿ ನಡೆದಿದೆ.

ಹೊರಗುತ್ತಿಗೆ ನೌಕರ ದೀಪಕ್ ಎಂಬಾತನೇ ಆತ್ಮಹತ್ಯಗೆ ಯತ್ನಿಸಿದವರು. ಕಳೆದ ನಾಲ್ಕು ತಿಂಗಳಿನಿಂದ ನನಗೆ ಏಜೆನ್ಸಿ ವತಿಯಿಂದ ವೇತನ ನೀಡಲಾಗಿಲ್ಲ ಎಂದು ಆರೋಪಿಸಿ ಆತ ಗುರುವಾರ ಮದ್ಯಾಹ್ನ ಕಚೇರಿ ಆವರಣದಲ್ಲಿ ಆತ್ಮಹತ್ಯಗೆ ಯತ್ನಿಸಿದ್ದಾರೆ.

ಕೂಡಲೇ ಅಲ್ಲಿಗೆ ಬಂದ ಕಚೇರಿಯ ಇತರೆ ನೌಕರರು ಆತನ ಬಳಿ ಇದ್ದ ಹಗ್ಗವನ್ನು ಕಸಿದುಕೊಂಡು ಆತನಿಗೆ ಬುದ್ದಿ ಹೇಳಿದ್ದಾರೆ. ಈ ಸಂಬಂದ ಏಜೆನ್ಸಿಯ ಮುಖಂಡರೊಂದಿಗೆ ಮಾತನಾಡಿರುವ ಅಧಿಕಾರಿಗಳು ಕೂಡಲೇ ಆತನನ್ನು ಸೇವೆಯಿಂದ ಬಿಡುಗಡೆಗೊಳಿಸುವಂತೆ ಪತ್ರ ಬರೆದಿದ್ದಾರೆ. ಈ ಸಂಬಂದ ಯಾವುದೇ ದೂರು ದಾಖಲಾಗಿಲ್ಲ.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

22 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

22 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

22 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

22 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

22 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

22 hours ago