Salary Delay: Suicide Attempt Inside Government Office
ಮೈಸೂರು : ವೇತನ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಹೊರ ಗುತ್ತಿಗೆ ನೌಕರರೊಬ್ಬರು ಅತ್ಮಹತ್ಯಗೆ ಯತ್ನಿಸಿರುವ ಘಟನೆ ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿ ಆವರಣದಲ್ಲಿ ನಡೆದಿದೆ.
ಹೊರಗುತ್ತಿಗೆ ನೌಕರ ದೀಪಕ್ ಎಂಬಾತನೇ ಆತ್ಮಹತ್ಯಗೆ ಯತ್ನಿಸಿದವರು. ಕಳೆದ ನಾಲ್ಕು ತಿಂಗಳಿನಿಂದ ನನಗೆ ಏಜೆನ್ಸಿ ವತಿಯಿಂದ ವೇತನ ನೀಡಲಾಗಿಲ್ಲ ಎಂದು ಆರೋಪಿಸಿ ಆತ ಗುರುವಾರ ಮದ್ಯಾಹ್ನ ಕಚೇರಿ ಆವರಣದಲ್ಲಿ ಆತ್ಮಹತ್ಯಗೆ ಯತ್ನಿಸಿದ್ದಾರೆ.
ಕೂಡಲೇ ಅಲ್ಲಿಗೆ ಬಂದ ಕಚೇರಿಯ ಇತರೆ ನೌಕರರು ಆತನ ಬಳಿ ಇದ್ದ ಹಗ್ಗವನ್ನು ಕಸಿದುಕೊಂಡು ಆತನಿಗೆ ಬುದ್ದಿ ಹೇಳಿದ್ದಾರೆ. ಈ ಸಂಬಂದ ಏಜೆನ್ಸಿಯ ಮುಖಂಡರೊಂದಿಗೆ ಮಾತನಾಡಿರುವ ಅಧಿಕಾರಿಗಳು ಕೂಡಲೇ ಆತನನ್ನು ಸೇವೆಯಿಂದ ಬಿಡುಗಡೆಗೊಳಿಸುವಂತೆ ಪತ್ರ ಬರೆದಿದ್ದಾರೆ. ಈ ಸಂಬಂದ ಯಾವುದೇ ದೂರು ದಾಖಲಾಗಿಲ್ಲ.
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…