ಕೆ.ಆರ್ ನಗರ : ಇಲ್ಲಿನ ಸಾಲಿಗ್ರಾಮ ಸಮೀಪದ ಮಳಲಿ ಅರಣ್ಯ ವ್ಯಾಪ್ತಿಯ ಹುರುಳಿಕಾಮೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಚಿರತೆ ಬೋನಿಗೆ ಬಿದ್ದಿದೆ.
ಗ್ರಾಮದಲ್ಲಿ ಹಲವು ದಿನಗಳಿಂದ ಕಾಣಿಸಿಕೊಂಡಿದ್ದ ಚಿರತೆಯಿಂದ ಗ್ರಾಮಸ್ಥರು ಭಯ ಬೀತಿಗೊಂಡಿದ್ದರು. ಈ ಬಗ್ಗೆ ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದರು. ಬಳಿಕ ಅರಣ್ಯಾಧಿಕಾರಿಗಳು ಪರಿಶೀಲಿಸಿ ಚಿರತೆ ಸೆರೆಗೆ ಬೋನು ಇಟ್ಟಿದ್ದರು.
ಶುಕ್ರವಾರ ರಾತ್ರಿ ಬೋನಿಗೆ ಬಿದ್ದ ಮೂರು ವರ್ಷದ ಚಿರತೆಯನ್ನು ಸುರಕ್ಷಿತವಾಗಿ ನಾಗರಹೊಳೆ ಅರಣ್ಯಕ್ಕೆ ಬಿಡಲಾಯಿತು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…