ಮೈಸೂರು : ಸಂದೇಶ್ ನಾಗರಾಜ್ ಸ್ನೇಹಮಯಿ ವ್ಯಕ್ತಿತ್ವದವರಾಗಿದ್ದು ಯಾವುದೇ ಕ್ಷೇತ್ರದಲ್ಲಿದ್ದರೂ ಯಶಸ್ಸು ಅವರಿಗೆ ಸಿಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ವಸ್ತು ಪ್ರದರ್ಶನ ಮೈದಾನದಲ್ಲಿ ನಡೆದ ಮಾಜಿ ವಿಧಾನ ಪರಿಷತ್ ಸದಸ್ಯರಾದ ಚಿತ್ರ ನಿರ್ಮಾಪಕ ಸಂದೇಶ್ ನಾಗರಾಜ್ ಅವರ 80ನೇ ವರ್ಷದ ಜನ್ಮ ದಿನ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
80 ವರ್ಷ ಪೂರೈಸಿ ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದಾರೆ. ಇವರು ಶತಾಯುಷಿ ಮಾತ್ರವಲ್ಲ, ಅದಕ್ಕಿಂತ ಹೆಚ್ಚು ಕಾಲ ಆರೋಗ್ಯಕರವಾಗಿ ಜೀವಿಸಲಿ ಎಂದು ಹಾರೈಸಿದರು.
ರಾಜಕೀಯವಾಗಿ ಇಬ್ಬರೂ ಬೇರೆ ಬೇರೆ ಪಕ್ಷದಲ್ಲಿದ್ದೇವೆ. ಆದರೆ ಸ್ನೇಹಕ್ಕೆ ಯಾವತ್ತೂ ಧಕ್ಕೆ ಆಗಿಲ್ಲ ಎಂದರು.
ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ…
ಎಸ್ಸಿಪಿ-ಟಿಎಸ್ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…
ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…
ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…
ಎಂಎಲ್ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…
ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…