ಮೈಸೂರು : ಮಾಜಿ ಸಚಿವ ಸಾ.ರಾ.ಮಹೇಶ್ ಅವರ ಎರಡನೇ ಪುತ್ರ ಸಾ.ರಾ.ಜಯಂತ್ ಮತ್ತು ಎಂ.ಎಸ್.ವರ್ಷಾ ಅವರ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಅವರ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಸಚಿವ ನಾಡಗೌಡ ಪಾಲ್ಗೊಂಡು, ನೂತನ ವಧು-ವರರಿಗೆ ಶುಭ ಕೋರಿದರು. ಮಾಜಿ ಸಚಿವ ಸಾ.ರಾ.ಮಹೇಶ್ ಹಾಗೂ ಪತ್ನಿ ಅನಿತಾ ಮಹೇಶ್ ಹಾಜರಿದ್ದರು.
ಇವರೊಟ್ಟಿಗೆ ಸಂಸದ ಯದುವೀರ್ ಒಡೆಯರ್, ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್, ಶಾಸಕರಾದ ಜಿ.ಟಿ.ದೇವೇಗೌಡ, ಜಿ.ಡಿ.ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ, ಸಿ.ಎನ್.ಮಂಜೇಗೌಡ, ಮಾಜಿ ಸಭಾಪತಿಗಳಾದ ಬೋಪಯ್ಯ, ಪುಟ್ಟಣ್ಣ, ವಿನಯ್ ಗುರೂಜಿ, ಗಾವಡಗೆರೆ ಜಂಗಮ ಮಠದ ಶ್ರೀ ನಟರಾಜ ಸ್ವಾಮೀಜಿ, ಮಾಜಿ ಶಾಸಕ ಎಂ.ಅಶ್ವಿನ್ ಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಸಂದೇಶ್ ನಾಗರಾಜ್, ಮೈಸೂರಿನ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಚಿತ್ರನಟರಾದ ಕಿಚ್ಚ ಸುದೀಪ್, ಡಾಲಿ ಧನಂಜಯ, ಹಲವಾರು ಗಣ್ಯರು ಭಾಗವಹಿಸಿ
ನವ ವಧುವರರಿಗೆ ಹೂಗುಚ್ಚ ನೀಡಿ ಶುಭಾಶಯ ಕೋರಿದರು.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…