Mysore
28
few clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಸರಗೂರು: ಹುಲಿ ಸೆರೆ ಕಾರ್ಯಾಚರಣೆಗೆ ಭೀಮ, ಮಹೇಂದ್ರ ಎಂಟ್ರಿ

ಸರಗೂರು: ರೈತನ ಮೇಲೆ ದಾಳಿ ಮಾಡಿದ ಹುಲಿಯನ್ನು ಸೆರೆ ಹಿಡಿಯುವ ಕಾರ್ಯಾಚರಣೆಗೆ ಸಾಕಾನೆಗಳಾದ ಭೀಮ ಹಾಗೂ ಮಹೇಂದ್ರ ಎಂಟ್ರಿಕೊಟ್ಟಿವೆ.

ಸರಗೂರು ತಾಲ್ಲೂಕಿನ ಮುಳ್ಳೂರು ಗ್ರಾಮದ ಅರಣ್ಯದ ಅಂಚಿನಲ್ಲಿ ಹುಲಿ ದಾಳಿಎ ಸಿಲುಕಿ ರೈತ ರಾಜಶೇಖರ ಎಂಬುವವರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ನರಭಕ್ಷಕ ಹುಲಿಯನ್ನು ಸೆರೆ ಹಿಡಿಯುವಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ.

ಅರಣ್ಯ ಸಚಿವರ ಸೂಚನೆ ಮೇರೆಗೆ ಹುಲಿಯನ್ನು ಸೆರೆ ಹಿಡಿಯಲು ಭೀಮ ಹಾಗೂ ಮಹೇಂದ್ರ ಆನೆಗಳು ಬೆಣ್ಣೆಗೆರೆಗೆ ಎಂಟ್ರಿ ಕೊಟ್ಟಿವೆ.

Tags:
error: Content is protected !!