ಮೈಸೂರು: ಆರು ದಿನಗಳ ಕಾಲ ನಡೆಯುವ ಸುತ್ತೂರು ಶ್ರೀಕ್ಷೇತ್ರ ಜಾತ್ರಾ ಮಹೊತ್ಸವದ ಮೊದಲ ದಿನವೇ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.
ಪರಮಪೂಜ್ಯ ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿ ಮಹಾಸ್ವಾಮೀಜಿಯವರ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಕೃಷಿ ಮೇಳವನ್ನು ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ನೆರವೇರಿಸಿದರು.
ನಂತರ ಸ್ವಾಮೀಜಿಗಳೊಡನೆ ಸಚಿವರು ಹಾಗೂ ಇರ ಗಣ್ಯರು ಕೃಷಿ ಮೇಳದಲ್ಲಿ ತೆರಯಲಾಗಿರುವ ಹಲವು ಮಳಿಗೆಗಳು ಹಾಗೂ ವಿವಿಧ ಬೆಳೆಗಳ ವೀಕ್ಷಣೆ ನಡೆಸಿದರು. ಅಲ್ಲದೇ ರೈತರ ಸಾಕು ಪ್ರಾಣಿಗಳಾದ ದೇಶೀ ತಳಿಯ ಹಸು, ಕುರಿಗಳ ಪ್ರದರ್ಶನ ಮತ್ತು ಕೃಷಿ ಪರಿಕರಗಳ ವೀಕ್ಷಣೆ ನಡೆಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಇದಲ್ಲದೇ ಆಹಾರ ಧಾನ್ಯಗಳ ಮಳಿಗೆಗಳಿಗೆ ಭೇಟಿ ನೀಡಿ ಪ್ರದರ್ಶನಕ್ಕಿಡಲಾಗಿರುವ ವಿವಿಧ ರೀತಿಯ ಆಹಾರ ಪದಾರ್ಥಗಳ ಬಳಸಲು ಪ್ರೇರಣೆ ನೀಡಿರುವ ಮಾದರಿಗಳನ್ನು ಶ್ಲಾಘಿಸಿದರು.
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…