ಮೈಸೂರು : ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಪತ್ರಕರ್ತ ರಾಜಕುಮಾರ್ ಬಾಹುಸಾರ್(64) ಅವರು ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಸಂಜೆ ಮೃತಪಟ್ಟಿದ್ದಾರೆ.
ಮೃತರ ಪತ್ನಿ ವೀಣಾ ಅವರು ಎರಡು ವರ್ಷಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಕೆ.ಆರ್.ಆಸ್ಪತ್ರೆಯ ಶವಾಗಾರದಲ್ಲಿ ಸೋಮವಾರ ಬೆಳಗ್ಗೆ ಪಾರ್ಥಿವ ಶರೀರದ ಮರಣೋತ್ತರ ಪರೀಕ್ಷೆಯ ನಂತರ ಅಪರಾಹ್ನ 12 ಗಂಟೆ ನಂತರ ಚಾಮುಂಡಿ ಬೆಟ್ಟದ ತಪ್ಪಲಿನ ಸ್ಮಶಾನದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ರಾಜಕುಮಾರ್ ಅವರು ಮೈಸೂರು ಮಿತ್ರ, ಸ್ಟಾರ್ ಆಫ್ ಮೈಸೂರ್, ಕನ್ನಡಪ್ರಭ, ಸಂಕ್ರಾಂತಿ, ಸಂಯುಕ್ತ ಕರ್ನಾಟಕ, ರಾಜ್ಯ ಧರ್ಮ, ಜನಮನ ಸೇರಿದಂತೆ ವಿವಿಧ ಪತ್ರಿಕೆಗಳಲ್ಲಿ ೩೦ ವರ್ಷಗಳಿಗೂ ಹೆಚ್ಚು ಕಾಲ ಕಾರ್ಯ ನಿರ್ವಹಿಸಿದ್ದರು.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…