ನಂಜನಗೂಡು: ಇಲ್ಲಿನ ಶೃಂಗೇರಿ ಶಂಕರ ಮಠದ ಆಶ್ರಯದಲ್ಲಿ ನಾಲ್ಕು ದಿನಗಳ ಕಾಲ ಶಂಕರ ಜಯಂತಿ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.
ಪ್ರಸಕ್ತ ವರ್ಷದ ಶಂಕರ ಜಯಂತಿಯು ಮೇ ೯ರ ಗುರುವಾರದಿಂದ ೧೨ರವರೆಗೂ ನಡೆಯಲಿದೆ. ಈ ನಾಲ್ಕೂ ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಜೊತೆಗೆ ಭಜನೆ, ಭಕ್ತಿಗೀತೆ ಹಾಗೂ ಭರತ ನಾಟ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಜಯಂತಿಯ ಕೊನೆದಿನವಾದ ಭಾನುವಾರ ಶಂಕರ ಭಗವತ್ಪಾದರ ಉತ್ಸವ ಮೂರ್ತಿ ಮೆರವಣಿಗೆ ನಡೆಯಲಿದೆ. ನಂತರ ಮಠದ ಆಶ್ರಯದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಸಮಾಜ ಸೇವಕ ಎಂ.ಎನ್.ಪದ್ಮನಾಭರಾವ್ ಮತ್ತು ತಾಲ್ಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಆರ್.ಗೋವರ್ಧನ್ ಭಾಗಿಯಾಗಲಿದ್ದಾರೆ ಎಂದು ಮಠದ ಧರ್ವಾಧಿಕಾರಿ ಶ್ರೀಕಂಠ ಜೋಸ್ ತಿಳಿಸಿದ್ದಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…