ಮೈಸೂರು: ಶಾಂತರಾಜು ಎಂ ಅವರು ಮೈಸೂರು ವಿಶ್ವವಿದ್ಯಾನಿಲಯದ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗದ ಸಹಾ ಪ್ರಧ್ಯಾಪಕರಾದ ಡಾ. ಶೋಭಾ ವಿ ಅವರ ಮಾರ್ಗದರ್ಶನದಲ್ಲಿ “ಚಾಮರಾಜನಗರ ಜಿಲ್ಲೆಯ ಬೃಹತ್ ಶಿಲಾಯುಗ ಸಂಸ್ಕೃತಿ” ಎಂಬ ವಿಷಯದ ಬಗ್ಗೆ ಸಂಶೋಧನಾ ಮಹಾಪ್ರಬಂಧ ನಡೆಸಿದ್ದು, ಅದನ್ನು ಮೈಸೂರು ವಿಶ್ವವಿದ್ಯಾನಿಲಯವು ಅಂಗೀಕರಿಸಿದೆ.
ಶಾಂತರಾಜು ಎಂ ಅವರು ಮಹಾಪ್ರಬಂದವನ್ನು ಕನ್ನಡ ಭಾಷೆಯಲ್ಲಿ ಸಿದ್ಧಪಡಿಸಿದ್ದು, ಅವರು ಪಿಹೆಚ್.ಡಿ ಪದವಿಯನ್ನು ಮುಂದೆ ನಡೆಯುವ ವಾರ್ಷಿಕ ಘಟಿಕೋತ್ಸವದಲ್ಲಿ (ಖುದ್ದಾಗಿ/ಗೈರುಹಾಜರಿಯಲ್ಲಿ) ಪಡೆಯಬಹುದಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಸಚಿವ(ಪರೀಕ್ಷಾಂಗ)ರಾದ ಪ್ರೊ.ಎನ್ ನಾಗರಾಜ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…