ಮೈಸೂರು: ಶಾಂತರಾಜು ಎಂ ಅವರು ಮೈಸೂರು ವಿಶ್ವವಿದ್ಯಾನಿಲಯದ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗದ ಸಹಾ ಪ್ರಧ್ಯಾಪಕರಾದ ಡಾ. ಶೋಭಾ ವಿ ಅವರ ಮಾರ್ಗದರ್ಶನದಲ್ಲಿ “ಚಾಮರಾಜನಗರ ಜಿಲ್ಲೆಯ ಬೃಹತ್ ಶಿಲಾಯುಗ ಸಂಸ್ಕೃತಿ” ಎಂಬ ವಿಷಯದ ಬಗ್ಗೆ ಸಂಶೋಧನಾ ಮಹಾಪ್ರಬಂಧ ನಡೆಸಿದ್ದು, ಅದನ್ನು ಮೈಸೂರು ವಿಶ್ವವಿದ್ಯಾನಿಲಯವು ಅಂಗೀಕರಿಸಿದೆ.
ಶಾಂತರಾಜು ಎಂ ಅವರು ಮಹಾಪ್ರಬಂದವನ್ನು ಕನ್ನಡ ಭಾಷೆಯಲ್ಲಿ ಸಿದ್ಧಪಡಿಸಿದ್ದು, ಅವರು ಪಿಹೆಚ್.ಡಿ ಪದವಿಯನ್ನು ಮುಂದೆ ನಡೆಯುವ ವಾರ್ಷಿಕ ಘಟಿಕೋತ್ಸವದಲ್ಲಿ (ಖುದ್ದಾಗಿ/ಗೈರುಹಾಜರಿಯಲ್ಲಿ) ಪಡೆಯಬಹುದಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಸಚಿವ(ಪರೀಕ್ಷಾಂಗ)ರಾದ ಪ್ರೊ.ಎನ್ ನಾಗರಾಜ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್ನಲ್ಲಿ…
ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…
ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…
ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…
ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…