ಪ್ರಶಾಂತ್ ಎನ್.ಮಲ್ಲಿಕ್
ಮೈಸೂರು: ರಾಜ್ಯ ಸರ್ಕಾರವೂ ಸರ್ಕಾರ ನೌಕರರಿಗೆ ಸಂಬಳ ನೀಡದಷ್ಟು ದಿವಾಳಿಯಾಗಿದೆ ಎಂದು ಮಾಜಿ ಮೇಯರ್ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಇಂದು(ಏಪ್ರಿಲ್.4) 7ನೇ ವೇತನದ ಹೆಚ್ಚುವರಿ ವೇತನ ಭರಿಸಲು ಸರ್ಕಾರ ಸುತ್ತೋಲೆ ಹೊರಡಿಸಿರುವ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಹೆಚ್ಚುವರಿ ವೇತನವನ್ನು ಸ್ಥಳೀಯ ಸಂಸ್ಥೆಗಳ ಆರ್ಥಿಕ ಮೂಲದಿಂದ ಭರಿಸಬೇಕೆಂದು ನಿರ್ದೇಶನ ನೀಡಿದೆ. ಹಾಗಾದರೆ ಯಾವ ಪುರುಷಾರ್ಥಕ್ಕಾಗಿ 7ನೇ ವೇತನ ಜಾರಿ ಮಾಡಬೇಕಿತ್ತು. ಸ್ಥಳೀಯ ಸಂಸ್ಥೆಗಳ ಮೂಲಕ ವೇತನ ಭರಿಸುವುದಾದರೆ, ಸಾರ್ವಜನಿಕರ ಮೇಲೆ ಹೆಚ್ಚಿನ ತೆರಿಗೆ ವಿಧಿಸಬೇಕಾಗುತ್ತದೆ. ಹೀಗಾಗಿ ಸರ್ಕಾರ ಈ ಆದೇಶವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ನೌಕರರಿಗೆ ಹೆಚ್ಚುವರಿ ವೇತನ ಕೊಡಲು ಹೆಣಗಾಡುತ್ತಿರುವ ಸರ್ಕಾರವವೂ ಇನ್ನು ಮುಂದೆ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ನೌಕರರಿಗೆ ಸ್ಥಳೀಯ ಸಂಸ್ಥೆಯಿಂದಲೇ ವೇತನ ಭರಿಸಬೇಕು. ಅಲ್ಲದೇ
ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವವ ನೌಕರರ ಹೆಚ್ಚುವರಿ ವೇತನ ಭರಿಸಲು ಸೂಚನೆ ನೀಡಬೇಕು. ಜೊತೆಗೆ ತೆರಿಗೆಯನ್ನು 15ನೇ ಹಣಕಾಸು ಅನುದಾನಗಳಲ್ಲಿ ಭರಿಸಲು ಸೂಚನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…