ಮೈಸೂರು : ಇಂದು ಎಲ್ಲೆಡೆ ಮಹಾತ್ಮ ಗಾಂಧಿ ಹಾಗೂ ಬಹದ್ದೂರ್ ಶಾಸ್ತ್ರಿ ಅವರ ಬಹದ್ದೂರ್ ಶಾಸ್ತ್ರಿ ಅವರ ಆಚರಿಸಲಾಗುತ್ತಿದೆ.
ನಟ ಶಿವರಾಜ್ಕುಮಾರ್ ಕೂಡ ಮೈಸೂರಿನ ಶಕ್ತಿಧಾಮದಲ್ಲಿ ಮಕ್ಕಳ ಜೊತೆ ಸೇರಿ ಈ ನಾಯಕರ ಜಯಂತಿಯಲ್ಲಿ ಪಾಲ್ಗೊಂಡಿದ್ದಾರೆ. ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ರೀತಿ ವೇಷ ಧರಿಸಿದ ಮಕ್ಕಳ ಜೊತೆ ನಿಂತು ಶಿವರಾಜ್ಕುಮಾರ್ ಅವರು ಪೋಸ್ ನೀಡಿದ್ದಾರೆ. ಆ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಅವರು ಶುಭ ಕೋರಿದ್ದಾರೆ.
ಇಂದು ನಮ್ಮ ಶಕ್ತಿಧಾಮ ಮಕ್ಕಳ ಜೊತೆ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಿದ್ದು ಸಂತೋಷವಾಯ್ತು. ಮಕ್ಕಳು ಈ ಧೀಮಂತ ನಾಯಕರ ಚಿಂತನೆಯನ್ನು ತಮ್ಮ ಜೀವನದಲ್ಲೂ ಅಳವಡಿಸಿಕೊಳ್ಳಲಿ’ ಎಂದು ಶಿವರಾಜ್ಕುಮಾರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…