ಮೈಸೂರು: ಎಂಎಸ್ಎಂ ಇ-ಉದ್ಯೋಗ ಮತ್ತು ಕಾರ್ಮಿಕ ಇಲಾಖೆ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ರವರು ಸಚಿವರಾದ ನಂತರ ಮೊದಲ ಬಾರಿಗೆ ಮೈಸೂರಿನ ಪಕ್ಷದ ಕಚೇರಿಗೆ ಆಗಮಿಸಿದ
ಅವರಿಗೆ ಬಿಜೆಪಿ ಮಹಿಳಾ ಮೋರ್ಚಾ ತಂಡ ಆರತಿ ಬೆಳಗಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮೈಸೂರು ಮಹಾನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕಾ ರಾಜ್ ಪ್ರಧಾನ ಕಾರ್ಯದರ್ಶಿ ಚಂದ್ರಕಲಾ ನರಸಿಂಹರಾಜ ಅಧ್ಯಕ್ಷೆ ಮಾಲಿನಿ ಪಾಲಾಕ್ಷ. ಚಾಮುಂಡೇಶ್ವರಿ ಅಧ್ಯಕ್ಷೆ ಸವಿತಗೌಡ , ಚಾಮರಾಜ ಅಧ್ಯಕ್ಷೆ ಚಂದ್ರಕಲಾ. ಕವಿತ ಸಿಂಗ್, ಶುೃತಿ, ಉಮಾ, ರೇಖಾ, ಶಾಲಿನಿ, ಹಾಗೂ ಇತರ ಮಹಿಳಾ ಮೋರ್ಚ ಪದಾಧಿಕಾರಿಗಳು ಹಾಜರಿದ್ದರು
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…