ಮೈಸೂರು: ಶ್ರೀನಿವಾಸ್ ಪ್ರಸಾದ್ ಅವರು ನಮ್ಮನ್ನು ಅಗಲಿರುವುದು ತುಂಬಾ ನೋವಾಗಿದೆ. ಅವರು ಒಬ್ಬ ಪ್ರಮಾಣಿಕ ರಾಜಕಾರಣಿಯಾಗಿದ್ದರು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಿಸಿದರು.
ಶ್ರೀನಿವಾಸಪ್ರಸಾದ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ಪ್ರಸಾದ್ ಸಮಾಜಕ್ಕಾಗಿ ಹೋರಾಟ ಮಾಡಿದ್ದಾರೆ. ಅವರು ಧೈರ್ಯವಾಗಿ ಮುನ್ನುಗ್ಗಿದ ಪ್ರಮಾಣಿಕ ರಾಜಕಾರಣಿಯ ಜೊತೆಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವದಲ್ಲಿ ನಂಬಿಕೆ ಇಟ್ಟು, ಜೀವನದುದ್ದಕ್ಕೂ ಮಾದರಿಯಾಗಿ ಬದುಕಿದ್ದರು ಎಂದರು.
ಸ್ವಾಭಿಮಾನದಿಂದ ಬದುಕಿ, ದಲಿತ ಸಮುದಾಯಕ್ಕೆ ಶಕ್ತಿ ತುಂಬಿದವರು. ಇದೀಗ ಅನಾರೋಗ್ಯದಿಂದ ನಮ್ಮನ್ನು ಅಗಲಿದ್ದಾರೆ. ಅವರ ಕುಟುಂಬಕ್ಕೆ ನೋವು ತಡೆಯುವ ಶಕ್ತಿ ನೀಡಲಿ ಎಂದು ದೇವರಲ್ಲಿ ಬೇಡಿಕೊಳ್ಳುವೆ ಎಂದು ಹೇಳಿದರು.
ಪರಿಸರಕ್ಕೆ ಪೂರಕವಾದ ವಸ್ತುಗಳನ್ನು ನೀಡಲು ಸಲಹೆ; ಸ್ಮರಣಿಕೆ, ಟ್ರೋಫಿ ಬದಲು ಸಸಿ, ಪುಸ್ತಕ ವಿತರಿಸಲು ಸುತ್ತೋಲೆ ಮೈಸೂರು: ರಾಜ್ಯ ಸರ್ಕಾರ…
ಪುನೀತ್ ಕೊಡವ ಹಾಕಿ ಅಕಾಡೆಮಿ ಆಶ್ರಯದಲ್ಲಿ ಆಯೋಜನೆ; ವಿಜೇತ ತಂಡಕ್ಕೆ ೨ ಲಕ್ಷ ರೂ. ಬಹುಮಾನ ಮಡಿಕೇರಿ: ಕೊಡವ ಹಾಕಿ…
ಪ್ರತಿದಿನ ರಾತ್ರಿ ಅರಮನೆಗೆ ದೀಪಾಲಂಕಾರ ಹೂವಿನಿಂದ ಶೃಂಗೇರಿ ದೇವಸ್ಥಾನದ ಮಾದರಿ ನಿರ್ಮಾಣ ಪುಷ್ಪ ಪ್ರಿಯರ ಕಣ್ಮನ ಸೆಳೆಯಲಿರುವ ವಿವಿಧ ಮಾದರಿಗಳು…
ಎಸ್.ಎಸ್.ಭಟ್ ಹಾಗಂತ ಇಲ್ಲಿ ಫಲಕ ಹಾಕಿಲ್ಲ, ವಾಹನ ನಿಲ್ಲುವುದು ತಪ್ಪುತ್ತಿಲ್ಲ; ಇದು ನಂಜನಗೂಡಿನ ತಾಯಿ-ಮಕ್ಕಳ ಆಸ್ಪತ್ರೆ ಆವರಣದ ಸ್ಥಿತಿ ನಂಜನಗೂಡು:…
ಮೈಸೂರು: ಕೇಂದ್ರದ ಯುಪಿಎ ಸರ್ಕಾರ ೨೦೦೫ರಲ್ಲಿ ಜಾರಿಗೆ ತಂದ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯಡಿ ಗ್ರಾಮೀಣ ಕುಟುಂಬಗಳಲ್ಲಿ ಜೀವನೋಪಾಯಕ್ಕೆ ಭದ್ರತೆ…