ಮೈಸೂರು: ಶ್ರೀನಿವಾಸ್ ಪ್ರಸಾದ್ ಅವರು ನಮ್ಮನ್ನು ಅಗಲಿರುವುದು ತುಂಬಾ ನೋವಾಗಿದೆ. ಅವರು ಒಬ್ಬ ಪ್ರಮಾಣಿಕ ರಾಜಕಾರಣಿಯಾಗಿದ್ದರು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಿಸಿದರು.
ಶ್ರೀನಿವಾಸಪ್ರಸಾದ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ಪ್ರಸಾದ್ ಸಮಾಜಕ್ಕಾಗಿ ಹೋರಾಟ ಮಾಡಿದ್ದಾರೆ. ಅವರು ಧೈರ್ಯವಾಗಿ ಮುನ್ನುಗ್ಗಿದ ಪ್ರಮಾಣಿಕ ರಾಜಕಾರಣಿಯ ಜೊತೆಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವದಲ್ಲಿ ನಂಬಿಕೆ ಇಟ್ಟು, ಜೀವನದುದ್ದಕ್ಕೂ ಮಾದರಿಯಾಗಿ ಬದುಕಿದ್ದರು ಎಂದರು.
ಸ್ವಾಭಿಮಾನದಿಂದ ಬದುಕಿ, ದಲಿತ ಸಮುದಾಯಕ್ಕೆ ಶಕ್ತಿ ತುಂಬಿದವರು. ಇದೀಗ ಅನಾರೋಗ್ಯದಿಂದ ನಮ್ಮನ್ನು ಅಗಲಿದ್ದಾರೆ. ಅವರ ಕುಟುಂಬಕ್ಕೆ ನೋವು ತಡೆಯುವ ಶಕ್ತಿ ನೀಡಲಿ ಎಂದು ದೇವರಲ್ಲಿ ಬೇಡಿಕೊಳ್ಳುವೆ ಎಂದು ಹೇಳಿದರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…